Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ಲಕ್ಷ ಮೌಲ್ಯದ ನಕಲಿ ಮಧ್ಯ ವಶಕ್ಕೆ ಪಡೆದ ಪೋಲಿಸ್ ಅಧಿಕಾರಿಗಳು

Advertisement


https://youtu.be/rx15mAI9_Xw

ಬೆಳಗಾವಿ: ಮಾನ್ಯ ಅಬಕಾರಿ ಅಪರ ಆಯುಕ್ತರು (ಅಪರಾಧ) ಕೇಂದ್ರಸ್ಥಾನ ಬೆಳಗಾವಿ ಮಂಜುನಾಥ್ ವೈ ಹಾಗೂ ಎಫ್ ಎಚ್ ಛಲವಾದಿ ಜಂಟಿ ಆಯುಕ್ತರು ಬೆಳಗಾವಿ ವಿಭಾಗ ಮಾರ್ಗದರ್ಶನದಲ್ಲಿ ಅಬಕಾರಿ ಅಧೀಕ್ಷಕರು ವಿಜಯಕುಮಾರ ಹಿರೇಮಠ ಹಾಗೂ ಬಸವರಾಜ ಮುಡಶಿ, ರವಿ ಹೊಸಳ್ಳಿ , ಲಿಂಗರಾಜ ಅಬಕಾರಿ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿಗಳು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದ ತೋಟದ ಮನೆಯಲ್ಲಿ ಅನಿರೀಕ್ಷಿತವಾಗಿ ದಾಳಿ ಮಾಡಿ ಮೌಲ್ಯ 5 ಲಕ್ಷ ಮೌಲ್ಯದ ನಕಲಿ ಮಧ್ಯ ಘಟಕದ ಮೇಲೆ ದಾಳಿ ಮಾಡಿ ಹಾಗೂ ಅದಕ್ಕೆ ಬೇಕಾಗಿರುವ ಪರಿಕರಗಳನ್ನು ವಶಪಡಿಸಿಕೊಂಡಿದ್ದು ಇರುತ್ತದೆ. ಅಬಕಾರಿ ನಿರೀಕ್ಷಕರು ಜೆ ಸಿ ಈ ಕಚೇರಿ ಬೆಳಗಾವಿ ರವರು ಘೋರ ಪ್ರಕರಣವನ್ನು ದಾಖಲಿಸಿರುತ್ತಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ