Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರಿಗೆ ನೇಮಕಾತಿ ವೇಳೆ ಗುತ್ತಿಗೆ ನೌಕರರಿಗೆ ಶೇ.5 ಕೃಪಾಂಕ : ಸುಪ್ರೀಂಕೋರ್ಟ್ ಆದೇಶ 

Advertisement
ಬೆಂಗಳೂರು : ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ನೇಮಕಾತಿ ವೇಳೆ ಶೇ.5 ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಆದೇಶಿಸಿದೆ.

ರಾಜ್ಯದ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ, ಏಕಲವ್ಯ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ನೇಮಕಾತಿ ವೇಳೆ ಕೃಪಾಂಕ ನೀಡಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದ್ದು, ಈ ಮೂಲಕ ಕಳೆದ 14 ವರ್ಷದಿಂದ ಶಿಕ್ಷಕರು ನಡೆಸುತ್ತಿದ್ದ ಕಾನೂನು ಹೋರಾಟ ತಾರ್ಕಿಕ ಅಂತ್ಯ ಕಂಡಿದೆ.

ಗುತ್ತಿಗೆ ಶಿಕ್ಷಕರಿಗೆ ಶೇಕಡ 5 ರಷ್ಟು ಕೃಪಾಂಕ ನೀಡಲೇಬೇಕೆಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. 2011ರಲ್ಲಿ ವೃಂದ ಮತ್ತು ನೇಮಕ ನಿಯಮ ಜಾರಿಗೆ ಬಂದಾಗ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಶಿಕ್ಷಕರಿಗೆ ಇದು ಅನ್ವಯವಾಗಲಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಮತ್ತು ವಿಭಾಗೀಯ ಪೀಠಗಳು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂಕ ನೀಡಲೇಬೇಕೆಂದು ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ