Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮ ಕ್ಷೇತ್ರಕ್ಕೆ ದೊಡ್ಡ ಬೂಸ್ಟರ್ : ಮೈಸೂರಲ್ಲಿ 500 ಕೋಟಿಗೂ ಅಧಿಕ ವಹಿವಾಟು

Advertisement
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಯಶಸ್ವಿಯಾಗಿ ಮುಗಿದಿದೆ. ಸಾಂಸ್ಕೃತಿಕ ನಗರಿ ಮೈಸೂರಲ್ಲಿ ನವರಾತ್ರಿ ಆಚರಣೆ ಪ್ರವಾಸೋದ್ಯಮ ಕ್ಷೇತ್ರಕ್ಕೆ ದೊಡ್ಡ ಬೂಸ್ಟರ್ ನೀಡಿದ್ದು, 10 ದಿನಗಳಲ್ಲಿ ಮೈಸೂರಲ್ಲಿ 500 ಕೋಟಿಗೂ ಅಧಿಕ ವಹಿವಾಟು ನಡೆದಿದೆ.

ಪ್ರವಾಸೋದ್ಯಮ ವಲಯಕ್ಕೆ ದಸರಾ ಬಂಪರ್ ಕೊಟ್ಟಿದ್ದು, ಎಲ್ಲೆಡೆ ಭರ್ಜರಿ ವ್ಯಾಪಾರ-ವಹಿವಾಟು ನಡೆದಿದೆ.ಈ ಬಾರಿ 16 ಲಕ್ಷಕ್ಕೂ ಹೆಚ್ಚು ಮಂದಿ ಮೈಸೂರಿಗೆ ಭೇಟಿ ನೀಡಿದ್ದು, 500 ಕೋಟಿಗೂ ಹೆಚ್ಚು ವಹಿವಾಟು ನಡೆದಿರೋಬಹುದು ಎಂದು ಅಂದಾಜಿಸಲಾಗಿದೆ.


ಅ.3ಕ್ಕೆ ಆರಂಭವಾಗಿದ್ದ ದಸರಾ, ಅ.13ಕ್ಕೆ ಭರ್ಜರಿ ವಿಜಯದಶಮಿ ಮೆರವಣಿಗೆ ಮೂಲಕ ಮುಕ್ತಾಯವಾಗಿತ್ತು .ಜಂಬೂಸವಾರಿ ಮೆರವಣಿಗೆಯನ್ನ 8 ಲಕ್ಷ ಜನ ವೀಕ್ಷಣೆ ಮಾಡಿದ್ದರು ಎಂದು ಹೇಳಲಾಗಿತ್ತು.


ಹೋಟೆಲ್ ಉದ್ಯಮಕ್ಕೆ ಅಂದಾಜು 110 ಕೋಟಿ ವ್ಯವಹಾರ ನಡೆದಿದ್ದು, ಮಂಕಾಗಿದ್ದ ಪ್ರವಾಸೋದ್ಯಮಕ್ಕೆ ನಾಡಹಬ್ಬ ದಸರಾ ದೊಡ್ಡ ಬೂಸ್ಟ್ ನೀಡಿದೆ. ದಸರಾ ಹಬ್ಬ ಪ್ರವಾಸೋದ್ಯಮವನ್ನೇ ನಂಬಿ ಬದುಕುವ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ.!

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ