Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

545 ಪಿಎಸ್‌ಐ ಹುದ್ದೆಗಳ ನೇಮಕಾತಿ : ಅಂತಿಮ ಅಂಕಪಟ್ಟಿ ಪ್ರಕಟಣೆಗೆ ಕೆಎಟಿ ತಡೆಯಾಜ್ಞೆ 

Advertisement
ಬೆಂಗಳೂರು: ಭಾರಿ ಅಕ್ರಮಗಳಿಂದಾಗಿ ಮರು ಪರೀಕ್ಷೆ ನಡೆದಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ 28ರಂದು ಪ್ರಕಟಿಸಿದ್ದ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟಣೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ(ಕೆಎಟಿ) ತಡೆಯಾಜ್ಞೆ ನೀಡಿದೆ.

ಜನವರಿ 23ರಂದು ನಡೆದಿದ್ದ ಮರು ಪರೀಕ್ಷೆಯಲ್ಲಿ ಪತ್ರಿಕೆ -1ರ ಮೌಲ್ಯಮಾಪನ ಅಧಿಸೂಚನೆಯ ಮಾನದಂಡಗಳ ಅನುಸಾರ ನಡೆದಿಲ್ಲ ಎಂದು ದೂರಿದ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ಅವರ ಅರ್ಜಿಯನ್ನು ಪರಿಗಣಿಸಿದ ಕೆಎಟಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದ ಅಂತಿಮ ಅಂಕಪಟ್ಟಿ ಆದೇಶಕ್ಕೆ ಮುಂದಿನ ಆದೇಶದವರೆಗೆ ತಡೆ ನೀಡಿದೆ.

ಈಗಾಗಲೇ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ. ಪಿಎಸ್‌ಐ ನೇಮಕಾತಿ ಪಟ್ಟಿ ಶೀಘ್ರವೇ ಬರಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಈ ಆದೇಶದಿಂದ ನಿರಾಸೆ ಮೂಡಿಸಿದೆ.

ವಿಜಯಪುರ ಜಿಲ್ಲೆಯ ರವಿಕುಮಾರ್ ಸೇರಿದಂತೆ ಮೂವರು ಪತ್ರಿಕೆ -1ರ ಮೌಲ್ಯಮಾಪನ ಅಧಿಸೂಚನೆ ಪ್ರಕಾರ ಸರಿಯಾಗಿ ನಡೆದಿಲ್ಲವೆಂದು ದೂರಿದ್ದರು ಸರ್ಕಾರ ಮರು ಪರೀಕ್ಷೆಯನ್ನು ಕೆಇಎಗೆ ವಹಿಸಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ