Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಲಹೊಂಗಲ: ಟ್ರ್ಯಾಕ್ಟರ್ ಟ್ರೇಲರ್ ಕಳ್ಳತನ ಆರೋಪದ ಮೇಲೆ ಐವರ ಬಂಧನ

Advertisement
ಬೈಲಹೊಂಗಲ:  ಟ್ರ್ಯಾಕ್ಟರ್ ಟ್ರೇಲರ್ ಕಳ್ಳರನ್ನು ಬೈಲಹೊಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ
ಗೋಕಾಕ್ ತಾಲೂಕಿನ ನೆಲಗಂಟಿ ಗ್ರಾಮದ ಬಸಪ್ಪ ಸತ್ಯಪ್ಪ ತಳವಾರ್ 27, ಅಡಿವಪ್ಪ ಲಕ್ಷ್ಮಣ್ ಸಿಂತಮನಿ 28, ರಾಜು ಶೆಟ್ಟಿಪ್ಪ ನಾಯಕ್ 26, ಸಿದ್ದಪ್ಪ ಶಿವಪ್ಪ ಚಿಕ್ಕೂಪ್ಪದವರ 20, ಪರಪ್ಪ ಬಸಪ್ಪ ಕಡ್ಲಿ 21 ಬಂಧಿತ ಆರೋಪಿಗಳು ಬಂದಿತ ಆರೋಪಿಗಳಿಂದ ಅಂದಾಜು 14 ಲಕ್ಷ ಮೌಲ್ಯದ ಟ್ರ್ಯಾಕ್ಟರ್ ಟ್ರೈಲರ್ ಒಂದು ಟ್ರ್ಯಾಕ್ಟರ್ ಇಂಜಿನ್ ಒಂದು ರೋಟರ್ ಹಾಗೂ ಗುರುದಾಳ ವಶಪಡಿಸಿಕೊಂಡ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.



ಘಟನೆ ಹಿನ್ನೆಲೆ ಬೈಲಹೊಂಗಲ ತಾಲೂಕಿನ ಹೊಳೆಹೊಸೂರು ನೇಗಿನಾಳ ಗ್ರಾಮದ ಟ್ಯಾಕ್ಟರ್ ಟ್ರೈಲರ್ ಗಳ ಕಳ್ಳುವಾದ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಕಳ್ಳರ ಪತ್ತೆಗೆ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ್ ಗುಳೇದ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿಗಳಾದ ಶ್ರುತಿ ಕೆ ಆರ್ ಬಿ ಬಸರಗಿ ಡಿವೈಎಸ್ಪಿ ಈರಯ್ಯ ಹಿರೇಮಠ್ ಸಿಪಿಐ ಪ್ರಮೋದ್ ಎಲ್ಲಿಗಾರ್ ಶಿವಾನಂದ್ ಗುಡಿಗೇನಟ್ಟಿ ನೇತೃತ್ವದಲ್ಲಿ ತಂಡ ರಚಿಸಲಾಯಿತು. ಪಿಎಸ್ಐ ಗಳಾದ ಪಿ ಎಸ್ ಮುರನಾಳ ಗುರುರಾಜ್ ಕಲಬುರ್ಗಿ ಈರಪ್ಪ ರಿತ್ತಿ ಪ್ರವೀಣ್ ಕೋಟಿ ಶಂಕರ್ ಮೆಣಸಿನಕಾಯಿ ಜೆ ಆರ್ ಮಳಗಲಿ ಚೇತನ್ ಬುದ್ನಿ ಎಂ ಎಸ್ ದೇಶನೂರ ಶರೀಫ್ ಸಾಬ್ ದಪ್ಪಿದಾರ್ ಕೆಎಫ್ ವಕುಂದ್ ಇ ಎಂ ಚಿಕ್ಕೇರಿ ಎಕೆ ನಂಬರ್ ಸಚಿನ್ ಪಾಟೀಲ್ ವಿನೋದ್ ಠಕ್ಕನ್ನವರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಎಸ್ ಪಿ ಡಾ. ಭೀಮಾಶಂಕರ್ ಗುಳೇದ್ ಸಿಬ್ಬಂದಿಗಳ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ: ಮಹಾಂತೇಶ್ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ