LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಂಜಾಬ್ ಕಿಂಗ್ಸ್ ತಂಡಕ್ಕೆ ಸತತ ೫ ನೇ ಸೋಲು

ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ರಯೋಜನವಿಲ್ಲದ ಗೆಲುವು

Advertisement


ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೮ ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಾಣುವುದರೊಂದಿಗೆ ಸತತ ೫ ನೇ ನಿರಾಸೆ ಅನುಭವಿಸಿತು.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ೬ ವಿಕೆಟ್‌ಗಳ ಗೆಲುವು ಪಡೆಯಿತು.
ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದ್ದ ಪಂಜಾಬ್ ಕಿಂಗ್ಸ್ ಇದೀಗ ಸತತ ೫ ಸೋಲುಗಳನ್ನು ಕಾಣುವುದರೊಂದಿಗೆ ಈಗ ತನ್ನನ್ನು ತಾನು ಆತಂಕದ ಕಡೆಗೆ ದೂಡಿ ಕೊಂಡಿದೆ. 
ಈ ಫಲಿತಾಂಶದೊAದಿಗೆ ಪಂಜಾಬ್ ಕಿಂಗ್ಸ್ ೧೨ ಪಂದ್ಯಗಳಿAದ ೧೩ ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿದೆಯಾದರೂ ಇಂದು ನಡೆಯುವ ಚೆನ್ನೆöÊ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಗೇಂಟ್ಸ್ ನಡುವನ ಪಂದ್ಯದಲ್ಲಿ ಒಂದು ವೇಳೆ ಚೆನ್ನೆöÊ ಗೆದ್ದರೆ ಪಂಜಾಬ್ ಕಿಂಗ್ಸ್ ೫ ನೇ ಸ್ಥಾನಕ್ಕೆ ಕುಸಿಯುತ್ತದೆ.
ಸ್ಕೋರ್ ವಿವರ 
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೦
ಮುಂಬೈ ಇಂಡಿಯನ್ಸ್ ೧೯.೫ ಓವರುಗಳಲ್ಲಿ ೪ ವಿಕೆಟ್‌ಗೆ ೨೦೫
ತಿಲಕ್ ವರ್ಮಾ ೭೫ ( ೩೩ ಎಸೆತ, ೬ ಬೌಂಡರಿ, ೬ ಸಿಕ್ಸರ್)
ಪಂದ್ಯ ಶ್ರೇಷ್ಠ: ತಿಲಕ ವರ್ಮಾ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ