Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಜಾಬ್ ಕಿಂಗ್ಸ್ ತಂಡಕ್ಕೆ ಸತತ ೫ ನೇ ಸೋಲು

ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ರಯೋಜನವಿಲ್ಲದ ಗೆಲುವು

Advertisement


ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೮ ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಾಣುವುದರೊಂದಿಗೆ ಸತತ ೫ ನೇ ನಿರಾಸೆ ಅನುಭವಿಸಿತು.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ೬ ವಿಕೆಟ್‌ಗಳ ಗೆಲುವು ಪಡೆಯಿತು.
ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದ್ದ ಪಂಜಾಬ್ ಕಿಂಗ್ಸ್ ಇದೀಗ ಸತತ ೫ ಸೋಲುಗಳನ್ನು ಕಾಣುವುದರೊಂದಿಗೆ ಈಗ ತನ್ನನ್ನು ತಾನು ಆತಂಕದ ಕಡೆಗೆ ದೂಡಿ ಕೊಂಡಿದೆ. 
ಈ ಫಲಿತಾಂಶದೊAದಿಗೆ ಪಂಜಾಬ್ ಕಿಂಗ್ಸ್ ೧೨ ಪಂದ್ಯಗಳಿAದ ೧೩ ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿದೆಯಾದರೂ ಇಂದು ನಡೆಯುವ ಚೆನ್ನೆöÊ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಗೇಂಟ್ಸ್ ನಡುವನ ಪಂದ್ಯದಲ್ಲಿ ಒಂದು ವೇಳೆ ಚೆನ್ನೆöÊ ಗೆದ್ದರೆ ಪಂಜಾಬ್ ಕಿಂಗ್ಸ್ ೫ ನೇ ಸ್ಥಾನಕ್ಕೆ ಕುಸಿಯುತ್ತದೆ.
ಸ್ಕೋರ್ ವಿವರ 
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೦೦
ಮುಂಬೈ ಇಂಡಿಯನ್ಸ್ ೧೯.೫ ಓವರುಗಳಲ್ಲಿ ೪ ವಿಕೆಟ್‌ಗೆ ೨೦೫
ತಿಲಕ್ ವರ್ಮಾ ೭೫ ( ೩೩ ಎಸೆತ, ೬ ಬೌಂಡರಿ, ೬ ಸಿಕ್ಸರ್)
ಪಂದ್ಯ ಶ್ರೇಷ್ಠ: ತಿಲಕ ವರ್ಮಾ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
1.5 ಕೋಟಿ ವೆಚ್ಚದಲ್ಲಿ  ಕಲ್ಯಾಣ ಮಂಟಪಕ್ಕೆ ಭೂಮಿ ಪೂಜೆ,: ಟ್ರಸ್ಟ್ ಅಧ್ಯಕ್ಷ ಎಚ್.ಚಿತ್ತರಂಜನ್ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂದವಾಡಗಿ ಪೂಜ್ಯರುಕಟ್ಟಡವೊಂದರ ಚಾವಣಿ ಕುಸಿತ : ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ ಸ್ಕೈಡೈವಿಂಗ್ ರನ್ನ ಕರೆದುಕೊಂಡು ಹೋಗುತ್ತಿದ್ದ ವಿಮಾನ ಪತನ : 11 ಜನ ಸಾವುನಾಳೆಯಿಂದ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಜುಲೈ 2 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆ : ಆರೆಂಜ್ ಅಲರ್ಟ್ ಘೋಷಣೆ ಡ್ರಾದತ್ತ ಸಾಗಿದ ಕಿವೀಸ್- ಇಂಗ್ಲೆAಡ್ ಪಂದ್ಯಆಸ್ಟೆçÃಲಿಯಾ ವನಿತೆಯರಿಗೆ ೧೭೧ ರನ್‌ಗಳ ಟಾರ್ಗೆಟ್ಭಾರತ ತಂಡಕ್ಕೆ ೧೫೫ ರನ್‌ಗಳ ಗೆಲುವಿನ ಗುರಿ2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ : ಸಿಎಂ