Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಲೀಶ್ ಮಾಡಿ ವಿದೇಶಕ್ಕೆ ಸಾಗಿಸುತ್ತಿದ್ದ 6000 ಟನ್ ಅಕ್ಕಿ ಜಪ್ತಿ 

Advertisement
ಯಾದಗಿರಿ : ಫಾರಿನ್ ಗೆ ಅನ್ನಭಾಗ್ಯದ ಅಕ್ಕಿ ಕಳುಹಿಸುತ್ತಿದ್ದ ಜಾಲವೊಂದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದು, 6000 ಟನ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ.

ಆಹಾರ ಇಲಾಖೆಯ ಅಧಿ ಕಾರಿಗಳು ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆ ಗುರುಮಠಕಲ್ನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಇಂಡಸ್ಟ್ರೀಸ್ ಮೇಲೆ ದಾಳಿ ನಡೆಸಿ, ಪ್ರಮಾಣ ದಲ್ಲಿ ಸರ್ಕಾರದ 'ಅನ್ನಭಾಗ್ಯ' ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಬಿಪಿಎಲ್ , ಎಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿದ್ದ ಅಕ್ಕಿಯನ್ನು ಪಾಲಿಶ್ ಮಾಡಿ ದುಬೈ, ಫ್ರಾನ್ಸ್ ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 6000 ಟನ್ ಅಕ್ಕಿ ಸೀಜ್ ಮಾಡಿದ್ದಾರೆ.

ಜಿಲ್ಲೆಯ ಹಲವು ಕಡೆಯಿಂದ ಅಕ್ಕಿ ಸಂಗ್ರಹಿಸಿ ತಂದು ಅದನ್ನು ಪಾಲಿಶ್ ಮಾಡಿ ಅದಕ್ಕೊಂದು ಬ್ರ್ಯಾಂಡ್ ಹೆಸರು ಕೊಟ್ಟು ದುಬೈ, ಫ್ರಾನ್ಸ್ ಇನ್ನಿತರ ರಾಷ್ಟ್ರಗಳಿಗೆ ಕಳುಹಿಸಲು ಸಂಚು ರೂಪಿಸಲಾಗುತ್ತಿತ್ತು. ಹೊರ ದೇಶದಲ್ಲಿ ಅಕ್ಕಿಗೆ ಭಾರಿ ರೇಟ್ ಇದೆ. ಒಳ್ಳೆ ಗುಣಮಟ್ಟದ ಅಕ್ಕಿ ಎಂದು ಅಲ್ಲಿ ಮಾರಾಟ ಮಾಡಿ ಹಣ ಮಾಡುವ ದಂಧೆ ನಡೆಯುತ್ತಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ