Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 61ಕಾಮಗಾರಿಗಳು ಮಾಡದೆ,ಸರಕಾರದ ಅನುಧಾನ ದುರ್ಬಳಕೆ ಮಾಡಿರುವ ಬ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಭಟನೆ.

Advertisement
ಕಲಬುರಗಿ:- ಅಫಜಲಪುರ ತಾಲೂಕಿನಲ್ಲಿ 61 ಕಾಮಗಾರಿಗಳು ಮಾಡದೆ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ ಕಾನೂನಿನ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡು ನುಂಗಿ ಹಾಕಿರುವ ಭ್ರಷ್ಟ ಅಧಿಕಾರಿಗಳಿಂದ ಮರಳಿ ಪಡೆದು ಸ್ಥಳಿಯ ಜನರಿಗೆ ಸರ್ಕಾರದ ಸವಲತ್ತುಗಳನ್ನು ದೊರಕುವಂತೆ ಮಾಡಬೇಕು ಮತ್ತು ಸಂಬಂಧಪಟ್ಟ ಗುತ್ತಿಗೆದಾರರ ಪರವಾನಿಗೆ ರದ್ದು ಮಾಡಬೇಕು ಮತ್ತು ಅವರಿಂದ ಸರ್ಕಾರದ ಅನುದಾನ ಮರಳಿ ವಸೂಲಿ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಿನಾಂಕ ೧೫/೧೦/೨೦೨೪ ರಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು.



ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ ಕೊರಳ್ಳಿ, ಜಿಲ್ಲಾ ಉಪಾಧ್ಯಕ್ಷರಾದ ವರದ ಸ್ವಾಮಿ ಹಿರೇಮಠ, ಪ್ರಧಾನ ಕಾರ್ಯದರ್ಶಿ ಅರುಣ ಕುಮಾರ ನಾಮದರ, ಕಾರ್ಯದರ್ಶಿ ಆಸಿಫ್ ರುದ್ರವಾಡಿ, ಜಿಲ್ಲಾ ಪದಾಧಿಕಾರಿ ಸಂದೀಪ ಭೀಮಳ್ಳಿ, ರಾಹುಲ, ನಾಗರಾಜ ಕೋಗನೂರ, ಅಫ್ಜಲಪೂರ ತಾಲೂಕು ಅಧ್ಯಕ್ಷರಾದ ಸದಾನಂದ ಕ್ಷತ್ರಿ, ಜೇವರ್ಗಿ ತಾಲೂಕು ಅಧ್ಯಕ್ಷರಾದ ಸತೀಶ ಜಾಗಿರದಾರ, ಮತ್ತು ವಿಕ್ರಮ, ಚಿಂಚೋಳಿ ತಾಲ್ಲೂಕು ಅಧ್ಯಕ್ಷರಾದ ರಮೇಶ, ಯಡ್ರಾಮೀ ತಾಲೂಕು ಅಧ್ಯಕ್ಷರಾದ ಜಗದೀಶ, ಅಫ್ಜಲಪೂರ ತಾಲೂಕು ಉಪಾಧ್ಯಕ್ಷರಾದ ಮುತ್ತು ಕುರಿಮನಿ, ಹಾಗೂ ಶರಣು ದೇವನಾಜಿ, ಸಚಿನ, ಆಕಾಶ ಕೊತಲಿ, ಲಿಂಗರಾಜ ಸ್ವಾಮಿ, ನೀಲಕಂಠ ಸೇರಿಕಾರ ಹಾಗೂ ಅನೇಕ ಜಯ ಕರ್ನಾಟಕ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ