Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಆದರ್ಶಗಳನ್ನು ಅನುಸರಿಸಿ ಉತ್ತಮ ಸಮಾಜ ನಿರ್ಮಾಣ ಮಾಡೋಣ: ಪಟ್ಟಣದಲ್ಲಿ ಶಾಸಕ ಎಚ್. ವಿ. ವೆಂಕಟೇಶ್ ಕರೆ

Advertisement
ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಅವರು ತೋರಿಸಿದ ಮಾರ್ಗ ಮತ್ತು ತತ್ವಗಳನ್ನು ಅನುಸರಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯವೆಂದು ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಪಿ. ವೆಂಕಟೇಶ್ ಹೇಳಿದರು.

ಸೋಮವಾರ ಮಧ್ಯಾಹ್ನ 12 ಗಂಟೆಗೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಅವರ 136ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ವಿದ್ಯೆ ಎನ್ನುವುದು ಸಮಾಜದಲ್ಲಿ ಏನೆಲ್ಲ ಸಾಧನೆ ಮಾಡಬಹುದು ಎಂಬುದಕ್ಕೆ ಅಂಬೇಡ್ಕರ್ ಅವರು ಜೀವಂತ ಉದಾಹರಣೆ. ಅವರ ಆದರ್ಶಗಳು ಮತ್ತು ತತ್ವಗಳು ನಮಗೆ ಪ್ರೇರಣೆಯಾಗಬೇಕು. ಇಂತಹ ಸಂದರ್ಭಗಳಲ್ಲಿ ಜಾತಿ, ಪಕ್ಷಪಾತವನ್ನು ಮರೆಯಬೇಕು,” ಎಂದ ಅವರು, ಜನತೆಗೆ ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಪುರಸಭೆ ಅಧ್ಯಕ್ಷ ಪಿ.ಎಚ್. ರಾಜೇಶ್, ತಹಸೀಲ್ದಾರ್ ಡಿ.ಎನ್. ವರದರಾಜು, ಇಒ ಜಾನಕಿರಾಮ್, ಸಿಪಿಐ ಗಿರೀಶ್, ಪ್ರಾಧ್ಯಾಪಕ ನಾಗಭೂಷಣ್ ಬ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಎಂಕೆ ನಾರಾಯಣಪ್ಪ
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಾಂಜಿನಪ್ಪ ನವರು,ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ಮಲ್ಲಿಕಾರ್ಜುನ ರವರು,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಇಂದ್ರಣಮ್ಮ ,ತಾಲ್ಲೂಕು ವೈದ್ಯಾಧಿಕಾರಿ ಬಾಬು ರವರು,ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿ ಕುಮಾರ್ ದಲಿತ ಸಂಘಟನೆ ಮುಖಂಡರುಗಳು. ವೆಟರ್ನರಿ ಉಗ್ರಪ್ಪ. ಎಸ್ ಹನುಮಂತರಾಪ್ಪ ಡಿಎಸ್ಎಸ್. ಸಿ ಕೆ ತಿಪ್ಪೇಸ್ವಾಮಿ. ಬಿಪಿ ಪೆದ್ದಣ್ಣ. ವಲ್ಲೂರು ನಾಗೇಶ್. ಡಿಜೆಎಸ್ ನಾರಾಯಣಪ್ಪ. M K ಹಳ್ಳಿ. ನರಸಿಂಹಪ್ಪ. ಪ್ರಸಾದ. ಇನ್ನೂ ಮುಂತಾದ ಮುಖಂಡರು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಇದ್ದರು..

ವರದಿ: ಶಿವಾನಂದ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ