Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ

Advertisement
ಕಾಳಗಿ: ತಾಲೂಕಿನ ಕುಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಕಲರಫುಲ್ ಆಗಿ ಆಚರಣೆ ಮಾಡಲಾಯಿತು, ಮೊದಲಿಗೆ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮಾ ಗಾಂಧೀಜಿ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡಿ,ಈ ಸಂದರ್ಭದಲ್ಲಿ : ದೈಹಿಕ ಆಟದಲ್ಲಿ ಅಂದರೆ ಗೋಣಿಚೀಲ ಸ್ಪರ್ಧೆ, ಓಟ ಸ್ಪರ್ಧೆ ಮತ್ತು ಕಲಿಕಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕಾಣಿಕೆಯನ್ನು ನೀಡಲಾಯಿತು ಮತ್ತು ದೇಶ ಭಕ್ತಿ ಹಾಡುಗಳಿಗೆ , ವಿದ್ಯಾರ್ಥಿಗಳಿಂದ ನೃತ್ಯ ಮಾಡಲಾಯಿತು,ನಂತರ ನವಂಬರ್ 26 1949 ರಂದು ಸಂವಿಧಾನವು ಸರ್ವಾನುಮತದಿಂದ ಅಂಗೀಕಾರಗೊಂಡಿತ್ತು,ಆನಂತರ ಜನವರಿ 26 1950 ರಿಂದ ಕಾರ್ಯರೂಪಕ್ಕೆ ಬಂದಿತ್ತು,ಪರಕಿಯರ ಆಳ್ವಿಕೆಯಲ್ಲಿ ಶತಮಾನಗಳ ಕಾಲ ಗುಲಾಮಗಿರಿಯಲ್ಲಿ ಮಲಗಿದ್ದ ಭಾರತವು 600ಕ್ಕೂ ಹೆಚ್ಚು ರಾಜ್ಯ ಸಂಸ್ಥಾನಗಳಿದ್ದು ಸಾವಿರಾರು ಜಾತಿಗಳಾಗಿ ಚಿದ್ರಗೊಂಡಿತ್ತು,ಇಂತಹ ದೇಶಕ್ಕೆ ಸರ್ವ ಸಮ್ಮತವಾದ ಸಂವಿಧಾನವನ್ನು ರಚಿಸುವುದು ಒಂದು ದೊಡ್ಡ ಸವಲಾಗಿತ್ತು,ಇಂತಹ ಬೃಹತ್ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡ ಬಾಬಾ ಸಾಹೇಬ ಅಂಬೇಡ್ಕರ್ ಅವರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಅನೇಕ ವಿರೋಧಗಳನ್ನು ಎದುರಿಸಿ, ವಿಶ್ವದ ಶ್ರೇಷ್ಠ ಸಂವಿಧಾನವನ್ನು ಈ ದೇಶಕ್ಕೆ ಅರ್ಪಿಸಿದರು ಎಂದು ಶಾಲಾ ಮುಖ್ಯಗುರುಗಳಾದ ಶ್ರೀಮಂತ ಗಂಜಿ ಅವರು ಮಾತನಾಡಿದರು, ಈ ಸಂಧರ್ಭದಲ್ಲಿ : ಸಹ ಶಿಕ್ಷಕರು, sdmc ಸರ್ವ ಸದಸ್ಯರು, ಊರಿನ ಗಣ್ಯವ್ಯಕ್ತಿಗಳು ಮತ್ತು ಮಹಿಳೆಯರು, ಉಪಸ್ಥಿತರಿದ್ದರು

ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ