Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಗ್ಗನಹಳ್ಳಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Advertisement
ಬೆಂಗಳೂರು: ಪೀಣ್ಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಆಟೋ ಟ್ಯಾಕ್ಸಿ ಚಾಲಕರ ಸಂಘ ದ ಅಧ್ಯಕ್ಷ ಮುನ್ನ ಹಾಗೂ ಟಿಪ್ಪು ಸುಲ್ತಾನ್ ಅಭಿಮಾನಿ ಬಳಗದ ಶೇಕ್ ಇಮ್ರಾನ್ ಗೌಸ್ ನೇತೃತ್ವದಲ್ಲಿ ದೇಶದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಾಯಿತು . ಸ್ವಾಮಿ ವಿವೇಕಾನಂದ ಶಾಲೆಯ ಮಕ್ಕಳು ದೇಶದ ಸ್ವತಂತ್ರ ಹೋರಾಟಗಾರರ ವೇಷಭೂಷಣಗಳಲ್ಲಿ ಕಾಣಿಸಿಕೊಂಡು ದೇಶದ ತಿರಂಗಾ ಧ್ವಜ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಶಾಲಾ ಮಕ್ಕಳಿಗೆ ಶೇಕ್ ಇಮ್ರಾನ್ ಗೌಸ್ ಅವರು ನೋಟ್ ಬುಕ್ಸ್ ಪೆನ್ನು ವಿತರಿಸಿ ಮಕ್ಕಳಿಗೆ ಸಿಹಿ ಹಂಚಿದರು . ನಂತರ ಹೆಗ್ಗನಹಳ್ಳಿ ಬಸ್ ನಿಲ್ದಾಣ ದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು . ಮುನ್ನಾಭಾಯಿ ಧ್ವಜಾರೋಹಣ ನೆರವೇರಿಸಿ ಹೆಗ್ಗನಹಳ್ಳಿ ಮುಖ್ಯ ರಸ್ತೆಯ ಮುಖಾಂತರ ಅಂದ್ರಳ್ಳಿ ರಸ್ತೆ ಫ್ರೆಂಡ್ಸ್ ಸರ್ಕಲ್ ವರೆಗೆ ಮೆರವಣಿಗೆ ಸಾಗಿ ಅಲ್ಲಿಯೂ ಕೂಡ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರಿಗೆ ಅನ್ನದಾನ ಸಂತರ್ಪಣೆಗೆ ಚಾಲನೆ ನೀಡಲಾಯಿತು.



ಈ ಕಾರ್ಯಕ್ರಮದಲ್ಲಿ ಜನ ಪ್ರಿಯ ಸಮಾಜ ಸೇವಕ ಚಿಂತಕರು ವಾಗ್ಮಿಗಳು ಬುದ್ದಿಜೀವಿಗಳು ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ!! ಸಂಗನಬಸಪ್ಪ ಬಿರಾದಾರ್ ಅಂಬೇಡ್ಕರ್ ಅವರ ಆದರ್ಶಗಳು ನಡೆದು ಬಂದ ದಾರಿ ಇತಿಹಾಸ ಕುರಿತು ಮನ ಬಿಚ್ಚಿ ಮಾತನಾಡುವ ಮೂಲಕ ಜನರಿಗೆ ಸಂವಿಧಾನದ ಬಗ್ಗೆ ತಿಳಿಸಿ ಕೊಟ್ಟರು.

ಕಾಂಗ್ರೆಸ್ ಕಾರ್ಮಿಕ ಘಟಕ ರಾಜ್ಯ ಜಂಟಿ ಕಾರ್ಯದರ್ಶಿ ನಿಸಾರ್ ಖಾನ್, ಶೇಕ್ ಇಮ್ರಾನ್ ಗೌಸ್ ಅಂಬೇಡ್ಕರ್ ಅವರ ಕುರಿತು ಗುಣಗಾನ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಬಾನಾ ರವಿ , ಡಾ.ಬಿಎಂ ಬಳ್ಳಾರಿ, ಹೆಗ್ಗನಹಳ್ಳಿ ಬ್ಲಾಕ್ ಅಧ್ಯಕ್ಷ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಸವರಾಜ್, ತಾಸಿನ, ಸೈಯದ್ ಇಮ್ರಾನ್, ಬಶೀರ್, ಮಹಮ್ಮದ್ ಶಫಿ, ಜಬಿವುಲ್ಲಾ, ರೆಹ್ಮತ್ , ಜಹೀರ್, ರಾಜೇಶ್, ಕೃಷ್ಣಪ್ಪ, ಅಂಬೇಡ್ಕರ್ ಅಭಿಮಾನಿ ಬಳಗ ಹಾಗೂ ಟ್ಯಾಕ್ಸಿ ಚಾಲಕರಿಗೆ ಐ ಡಿ ಕಾರ್ಡ್ ವಿತರಿಸಿದರು .
ಇಂತಿಯಾಜ್ , ಜಬಿವುಲ್ಲಾ, ತಾಜ್ ಹಾಯ್ ಬೆಂಗಳೂರ್ ಪತ್ರಿಕೆಯ ಮುಖ್ಯ ವರದಿಗಾರ ಬಸವರಾಜ್ ಜಮಾದಾರ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು .

ವರದಿ: ಅಯ್ಯಣ್ಣ ಮಾಸ್ಟರ್ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ