Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಗುರುವಂದನಾ ಕಾರ್ಯಕ್ರಮ ಆಯೋಜಿಸಿದ್ದು  ಶ್ಲಾಘನೀಯ

Advertisement
ಗುಳೇದಗುಡ್ಡ : ಪ್ರತಿಯೊಬ್ಬರು ಒಂದಡೇ ಸೇರಿಕೊಂಡು ತಮ್ಮ ಜೀವನ ಸಾಗುಸುತ್ತಿದ್ದು, ಎಷ್ಟೇ ಎತ್ತರಕ್ಕೆ ಬೆಳದರೂ ವಿದ್ಯೆ ಕಲಿಸಿದ ಶಿಕ್ಷಕರಿಗೆ ಗುರು ಸ್ಮರನೆ ಗುರುವಂದನಾ ಕಾರ್ಯಕ್ರಮ ಆಯೋಜಿಸಿದ್ದು ಶ್ಲಾಘನೇಯ. ಗುರು ಮತ್ತು ಶಿಷ್ಯರ ಅವಿನಾಭಾವ ಸಂಭAದ ಹೊಂದಿದೆ. ಎಂದು ಗುರುಸಿದ್ದೇಶ್ವರ ಮಠದ ಶ್ರೀ ಜ. ಗುರುಸಿದ್ದ ಪಟ್ಟದಾರ್ಯ ಸ್ವಾಮಿಗಳು, ಹೇಳಿದರು.


ಪಟ್ಟಣದ ಸರಸ್ವತಿ ವಿದ್ಯಾಮಂದಿರದ ಹಿರಿಯ ಪ್ರಾಥಮಿಕ ಶಾಲೆಯ ೧೯೯೦-೯೭ ನೇ ಸಾಲಿನಲ್ಲಿ ಅಧ್ಯಯನ ಮಾಡಿದ ಹಳೇಯ ವಿದ್ಯಾರ್ಥಿಗಳ ಏರ್ಪಡಿಸಿದ್ದ ಗುರುವಂದನಾ ಹಾಗೂ ಸ್ನೇಹ್ನ ಸಮ್ಮೇಳನ ಕಾರ್ಯಕ್ರಮದಲ್ಲಿ ಸಾನಿದ್ಯ ವಹಿಸಿ ಮಾತನಾಡಿದರು ಶಿಷ್ಯನಲ್ಲಿರುವ ಅಜ್ಞಾನದ ಅಂಧಕಾರವನ್ನು ಹೋಗಲಾಡಿಸಿ ಬೆಳಕಿನೆಡೆಗೆ ಕರೆದೂಯ್ಯುವವರೇ ಗುರು ಎಂದರು.

ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.



 ನಿವೃತ್ತ ಶಿಕ್ಷಕಿಯರು ಸುಮತಿ ಹೆಗಡೆ, ಮಾತನಾಡಿ ಎಲ್ಲರನ್ನು ಒಂದುಗೊಡಿಸಿ ಕಾರ್ಯಕ್ರಮವನ್ನು ಮಾಡುವುದು ಸುಲಭವಲ್ಲ ತುಂಬಾ ಸಾಹಸದ ಕೆಲಸ ಮಾಡಿದಿರಿ, ಆಗೇ ನಮ್ಮ ಕಡೆ ಕಲಿತ ಎಲ್ಲಾ ಬ್ಯಾಂಚಿನ ಹಳೇ ವಿದ್ಯಾರ್ಥಿಗಳು ನಾವು ಒಂದು ಕಡೆ ಸೇರಿ ಕಾರ್ಯಕ್ರಮ ಮಾಡಿದರೆ ಚನ್ನಾಗಿರುತ್ತದೆ.  ಈ ಹಿಂದೆ ನಾವೇಲ್ಲ ಶಿಕ್ಷಕರು  ಕಠಿಣ ಶಿಕ್ಷೆ ನೀಡುತ್ತಲೇ ಶಿಕ್ಷಣ ನೀಡಿ ಅಷ್ಟೇ ಪ್ರೀತಿಯಿಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದೇವು ಪಾಲಕರು ಸಹ ನಮಗೆ ಸಹಕಾರ ನೀಡುತ್ತಿದ್ದರು. ಇಂದು ಮೃದವಾಗಿ ಶಿಕ್ಷಣ ನೀಡಬೇಕಾಗಿದೆ ಎಂದರು.


ಗುರುಗಳಾದ ಸುಮತಿ ಹೆಗಡೆ, ಸುಮನಾ ನಾಯಕ, ಪ್ರಮೀಳಾ ಮುದ್ದಾಪೂರ, ಜಮುನಾ ಮಾದರ, ರಾಜೇಶ್ವರಿ ಕವಡಿಮಟ್ಟಿ, ಭಾರತಿ ತಾಂಡರು, ನಾಗರಾಜ ವಡ್ಡರ್, ಪೇಟರ್ ಬೆಟಗೇರಿ, ಶೇಖಮ್ಮ ಸೇರಿದಂತೆ ಈಗಿನ ಶಾಲೆಯ ಮುಖ್ಯಗುರುಗಳಾದ  ಪರಶುರಾಮ ಬತಲ್  ರವರಿಗೆ ಗುರುವಂದನೆ ಸಲ್ಲಿಸಿ ಸನ್ಮಾನಿಸಿ ಗೌರವಿಸಿದರು. ಹಳೇ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ತಮ್ಮ ಶಾಲೆಯ ಅನಿಸಿಕೆಗಳನ್ನು ಹೇಳಿದರು.

 ಬಳಿಕ ಹಾಸ್ಯ ಕಲಾವಿದ ಮಹಾದೇವ ಸತ್ತಿಗೇರಿ ಹಾಸ್ಯ ಕಾರ್ಯಾಕ್ರಮ ನಡೆಸಿದರು.

ವಿದ್ಯಾ ಸಂಸ್ಥೆಯ.ಶಾಲೆಯ ಗುರುಗಳು ವಿವೇಕಾನಂದ ದೇವಾಂಗಮಠ, ಎಮ್.ಎಸ್. ಶೀಪ್ರಿ, ಸಂಗಮೇಶ ಶೇಖಾ, ರವರು ಭಾಗವಹಿಸುವುರು.


ವರದಿ: ಮಾಹಲಿಂಗೇಶ ಯಂಡಿಗೇರಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ