Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕ್ರ್ಯಾಪ್ ಮಾರಿ ಒಂದೇ ತಿಂಗಳಲ್ಲಿ 800 ಕೋಟಿ ಆದಾಯ ಗಳಿಸಿದ ಕೇಂದ್ರ ಸರ್ಕಾರ

Advertisement

ನವದೆಹಲಿ: ಸರ್ಕಾರಿ ಕಚೇರಿಗಳಲ್ಲಿ (Government Office) ಬಳಕೆಯಾಗದೇ ಉಳಿದಿರುವ ಹಲವು ವಸ್ತುಗಳನ್ನು (Scrap) ಹೊರತೆಗೆದು, ಶುದ್ಧಗೊಳಿಸುವ ಕೆಲಸ ನಡೆಯುತ್ತಿದೆ. ಇದರಲ್ಲಿ 11.58 ಲಕ್ಷ ಆಫೀಸ್ ಸ್ಥಳಗಳಲ್ಲಿದ್ದ 29 ಲಕ್ಷ ಫೈಲ್​ಗಳನ್ನು ಹೊರತೆಗೆಯಲಾಗಿದೆ.


800 ಕೋಟಿ ಆದಾಯ

ಕೇಂದ್ರ ಸರ್ಕಾರದ ಈ ನಡೆಯಿಂದ 232 ಲಕ್ಷ ಚದರ ಅಡಿಯಷ್ಟು ಕಚೇರಿ ಸ್ಥಳವು ಸ್ಕ್ರ್ಯಾಪ್​ಗಳಿಂದ ಮುಕ್ತಗೊಂಡಿದೆ. ಅಕ್ಟೋಬರ್ 2ರಿಂದ 31ರವರೆಗೂ ನಡೆದ ಈ ಅಭಿಯಾನದಲ್ಲಿ ಹೊರತೆಗೆಯಲಾದ ಫೈಲ್ ಇತ್ಯಾದಿ ಸ್ಕ್ರ್ಯಾಪ್​ಗಳನ್ನು ಮಾರಲಾಯಿತು. ಇದರಿಂದ ಸರ್ಕಾರಕ್ಕೆ ಸುಮಾರು 800 ಕೋಟಿ ಆದಾಯವೂ ಸಿಕ್ಕಿದೆ.

ಕಳೆದ ತಿಂಗಳಷ್ಟೇ ನಡೆದ ಬೃಹತ್ ಸ್ವಚ್ಛತಾ ಅಭಿಯಾನದ ಸಮಯದಲ್ಲಿ ಸ್ಕ್ರ್ಯಾಪ್ ಮಾರಾಟ ಮಾಡಿದ ಕೇಂದ್ರ ಸರ್ಕಾರವು, ಬರೋಬ್ಬರಿ 800 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಿದೆ.

ಅಕ್ಟೋಬರ್​ನ ಈ ಒಂದೇ ತಿಂಗಳಲ್ಲಿ ಸರ್ಕಾರಕ್ಕೆ ಸ್ಕ್ರ್ಯಾಪ್​ಗಳಿಂದ 800 ಕೋಟಿ ರೂ ಆದಾಯ ಸಿಕ್ಕಿದೆ. ಸರ್ಕಾರ ಪ್ರತೀ ವರ್ಷ ಒಂದು ಅಥವಾ ಎರಡು ಬಾರಿ ಇಂಥ ಅಭಿಯಾನ ನಡೆಸುತ್ತದೆ. 2021ರಲ್ಲಿ ಆರಂಭಿಸಿದ ಈ ಕಾರ್ಯದಿಂದ ಸರ್ಕಾರ ಈವರೆಗೆ 4,100 ಕೋಟಿ ರೂ ಆದಾಯ ಗಳಿಸಿರುವುದು ಗಮನಾರ್ಹ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ