Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕ್ರ್ಯಾಪ್ ಮಾರಿ ಒಂದೇ ತಿಂಗಳಲ್ಲಿ 800 ಕೋಟಿ ಆದಾಯ ಗಳಿಸಿದ ಕೇಂದ್ರ ಸರ್ಕಾರ

Advertisement

ನವದೆಹಲಿ: ಸರ್ಕಾರಿ ಕಚೇರಿಗಳಲ್ಲಿ (Government Office) ಬಳಕೆಯಾಗದೇ ಉಳಿದಿರುವ ಹಲವು ವಸ್ತುಗಳನ್ನು (Scrap) ಹೊರತೆಗೆದು, ಶುದ್ಧಗೊಳಿಸುವ ಕೆಲಸ ನಡೆಯುತ್ತಿದೆ. ಇದರಲ್ಲಿ 11.58 ಲಕ್ಷ ಆಫೀಸ್ ಸ್ಥಳಗಳಲ್ಲಿದ್ದ 29 ಲಕ್ಷ ಫೈಲ್​ಗಳನ್ನು ಹೊರತೆಗೆಯಲಾಗಿದೆ.


800 ಕೋಟಿ ಆದಾಯ

ಕೇಂದ್ರ ಸರ್ಕಾರದ ಈ ನಡೆಯಿಂದ 232 ಲಕ್ಷ ಚದರ ಅಡಿಯಷ್ಟು ಕಚೇರಿ ಸ್ಥಳವು ಸ್ಕ್ರ್ಯಾಪ್​ಗಳಿಂದ ಮುಕ್ತಗೊಂಡಿದೆ. ಅಕ್ಟೋಬರ್ 2ರಿಂದ 31ರವರೆಗೂ ನಡೆದ ಈ ಅಭಿಯಾನದಲ್ಲಿ ಹೊರತೆಗೆಯಲಾದ ಫೈಲ್ ಇತ್ಯಾದಿ ಸ್ಕ್ರ್ಯಾಪ್​ಗಳನ್ನು ಮಾರಲಾಯಿತು. ಇದರಿಂದ ಸರ್ಕಾರಕ್ಕೆ ಸುಮಾರು 800 ಕೋಟಿ ಆದಾಯವೂ ಸಿಕ್ಕಿದೆ.

ಕಳೆದ ತಿಂಗಳಷ್ಟೇ ನಡೆದ ಬೃಹತ್ ಸ್ವಚ್ಛತಾ ಅಭಿಯಾನದ ಸಮಯದಲ್ಲಿ ಸ್ಕ್ರ್ಯಾಪ್ ಮಾರಾಟ ಮಾಡಿದ ಕೇಂದ್ರ ಸರ್ಕಾರವು, ಬರೋಬ್ಬರಿ 800 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಿದೆ.

ಅಕ್ಟೋಬರ್​ನ ಈ ಒಂದೇ ತಿಂಗಳಲ್ಲಿ ಸರ್ಕಾರಕ್ಕೆ ಸ್ಕ್ರ್ಯಾಪ್​ಗಳಿಂದ 800 ಕೋಟಿ ರೂ ಆದಾಯ ಸಿಕ್ಕಿದೆ. ಸರ್ಕಾರ ಪ್ರತೀ ವರ್ಷ ಒಂದು ಅಥವಾ ಎರಡು ಬಾರಿ ಇಂಥ ಅಭಿಯಾನ ನಡೆಸುತ್ತದೆ. 2021ರಲ್ಲಿ ಆರಂಭಿಸಿದ ಈ ಕಾರ್ಯದಿಂದ ಸರ್ಕಾರ ಈವರೆಗೆ 4,100 ಕೋಟಿ ರೂ ಆದಾಯ ಗಳಿಸಿರುವುದು ಗಮನಾರ್ಹ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ