Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಪ್ರೀಂಕೋರ್ಟ್ ನಲ್ಲಿ 82,831 ಪ್ರಕರಣಗಳು ಬಾಕಿ

Advertisement
ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ 82,831 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ವಿಚಾರಣೆ ಪೂರ್ಣವಾಗದೆ ಉಳಿಯುವ ಪ್ರಕರಣಗಳ  ಸಂಖ್ಯೆ ಏರಿಕೆಯಾಗುತ್ತಲೇ ಇದೆ.

2009ರಲ್ಲಿ ಸುಪ್ರೀಂ ಕೋರ್ಟ್ ಜಡ್ಜ್ ಗಳ ಸಂಖ್ಯೆಯನ್ನು 26 ರಿಂದ 31ಕ್ಕೆ ಹೆಚ್ಚಳ ಮಾಡಲಾಗಿದೆ.ಆದರೂ 50,000 ಇದ್ದ ಪ್ರಕರಣಗಳ ಸಂಖ್ಯೆ 2013ರಲ್ಲಿ 66 ಸಾವಿರಕ್ಕೆ ಏರಿಕೆಯಾಗಿದೆ. 2019ರಲ್ಲಿ ಜಡ್ಜ್ ಗಳ ಸಂಖ್ಯೆಯನ್ನು 31 ರಿಂದ 34ಕ್ಕೆ ಹೆಚ್ಚಳ ಮಾಡಿದ ನಂತರ ಮೊದಲ ಬಾರಿಗೆ ಬಾಕಿ ಪ್ರಕರಣಗಳ ಸಂಖ್ಯೆ 82,000 ಗಡಿ ದಾಟಿದೆ.

2014ರಲ್ಲಿ ಸಿಜೆಐ ಪಿ. ಸದಾಶಿವಂ, ಆರ್.ಎಂ. ಲೋಧಾ ಅವರ ಅವಧಿಯಲ್ಲಿ ಬಾಕಿ ಉಳಿದ ಪ್ರಕರಣಗಳ ಸಂಖ್ಯೆ 63,000 ಇತ್ತು. 2015ರಲ್ಲಿ ಸಿಜೆಐ ಹೆಚ್.ಎಲ್. ದತ್ತು ಅವಧಿಯಲ್ಲಿ ಬಾಕಿ ಉಳಿದ ಪ್ರಕರಣಗಳ ಸಂಖ್ಯೆ 59,000 ಕ್ಕೆ ಇಳಿಕೆಯಾಗಿದ್ದು, 2016ರಲ್ಲಿ ಸಿಜೆಐ ಟಿ.ಎಸ್. ಠಾಕೂರ್ ಅವಧಿಯಲ್ಲಿ ಕೇಸ್ ಗಳ ಸಂಖ್ಯೆ 63,000 ಕ್ಕೆ ಹೆಚ್ಚಳವಾಯಿತು. 2017ರಲ್ಲಿ ಸಿಜೆಐ ಜೆ.ಎಸ್. ಖೆಹರ್ ಅವಧಿಯಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ 56,000ಕ್ಕೆ ಇಳಿಕೆಯಾಯಿತು.

2018ರಲ್ಲಿ ಸಿಜೆಐ ದೀಪಕ್ ಮಿಶ್ರಾ ಅವಧಿಯಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ 57,000 ಇತ್ತು. ವರ್ಷದಿಂದ ವರ್ಷಕ್ಕೆ ಬಾಕಿ ಪ್ರಕರಣಗಳ ಸಂಖ್ಯೆ ಏರುತ್ತಿವೆ.

ಬಾಕಿ ಉಳಿದ ಪ್ರಕರಣಗಳಲ್ಲಿ ಶೇಕಡ 33% ರಷ್ಟು ಒಂದು ವರ್ಷ ಹಳೆಯ ಪ್ರಕರಣಗಳಾಗಿವೆ. 2024ರಲ್ಲಿ 38,995 ಕೇಸುಗಳು ದಾಖಲಾಗಿದ್ದು, 37,158 ಕೇಸ್ ಇತ್ಯರ್ಥಪಡಿಸಲಾಗಿದೆ.

61 ಲಕ್ಷ ಪ್ರಕರಣಗಳು ಹೈಕೋರ್ಟ್ ಗಳಲ್ಲಿ ಬಾಕಿ ಇದ್ದು, ವಿಚಾರಣಾ ನ್ಯಾಯಾಲಯಗಳಲ್ಲಿ 4.5 ಕೋಟಿ ಪ್ರಕರಣಗಳು ಬಾಕಿ ಇವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ