Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಉಪಕರಣ ಮತ್ತು ತರಬೇತಿ ಕೇಂದ್ರ ಚಾಲನೆ- ಶಾಸಕ ಗುರುಪಾದಗೌಡ ಪಾಟೀಲ

Advertisement
ರೋಣ: ನಮ್ಮ ಕರ್ನಾಟಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೊಗಲಾಡಿಸಲು (ಜಿಟಿ ಟಿಸಿ ) ಒಂದು ಉಪಯುಕ್ತ ತರಬೇತಿ ಕೇಂದ್ರವಾಗಿದೆ.
ಇದರಿಂದ ನಿರುದ್ಯೋಗ ಸಮಸ್ಯೆ ಹೂಗಲಾಡಿಸುವ ಎಲ್ಲಾ ಲಕ್ಷಣಗಳು ಇವೆ ಎಂದು ಶಾಸಕ ಹಾಗೂ ಖನಿಜ ಅಭಿವೃದ್ಧಿ ನಿಗಮದ ಅದ್ಯಕ್ಷ ಜಿ. ಎಸ್. ಪಾಟೀಲ ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ ರೋಣ ನಗರದ ಬದಾಮಿ ರಸ್ತೆಯಲ್ಲಿ ರೂ. 50 ಕೊಟ್ಟಿ ವೆಚ್ಚದಲ್ಲಿ ಮಂಜೂರಾದ ಹೊಸ ಸರಕಾರಿ ಜಿಟಿ- ಟಿಸಿ. ಕಾಮಗಾರಿ ಪ್ರಾರಂಭೂತ್ಸ ಕಾರ್ಯಕ್ರಮದಲ್ಲಿ
ಮಾತನಾಡಿದರು.
ಈ ಜಿಟಿ-ಟಿಸಿ. ತರಬೇತಿ ಕೇಂದ್ರವು ಕರ್ನಾಟಕ ರಾಜ್ಯದಲ್ಲಿ 40 ಕ್ಕಿಂತ ಕಡಿಮೆ ಸ್ಥಳಗಳಲ್ಲಿ ಮಾತ್ರ ಇದ್ದು ಇದು ರೋಣ ನಗರಕ್ಕೆ ಒಲಿದು ಬಂದಿದ್ದು ರೋಣ ತಾಲೂಕಿನ ಸೌಬಾಗ್ಯವಾಗಿದೆ.
ಕರ್ನಾಟಕ ರಾಜ್ಯ ಸರಕಾರವು ಈಗಾಗಲೇ ಈ ಯೋಜನೆಗೆ 50 ಕೊಟ್ಟಿ ರೂಪಾಯಿ ಅನುದಾನವನ್ನು ನೀಡಿದ್ದು, ಹೆಮ್ಮೆ ಪಡುವಂತಹ ಸಂಗತಿಯಾಗಿದೆ ಎಂದರು.
ತಾಲೂಕಿನ ಸುತ್ತಮುತ್ತಲಿನ ವಿದ್ಯಾರ್ಥಿಗಳು ಈ ಜಿಟಿಟಿಸಿ ತರಬೇತಿ ಕೇಂದ್ರದ ಸದುಪಯೋಗ ಪಡೆಯಬೇಕೆಂಬ ಉದ್ದೇಶ ದಿಂದ ಇದೇ ವರ್ಷ ದಿಂದ ವಿದ್ಯಾರ್ಥಿಗಳಿಗೆ ತರಬೇತಿಗಳನ್ನು ಪ್ರಾರಂಭ ಮಾಡಲಾಗುವುದು ಎಂದರು.
ಗುರುಪಾದ ಮಹಾಸ್ವಾಮಿಗಳು ಗುಲಗಂಜಿಮಠ ದಿವ್ಯಸಾನಿದ್ಯ ವಹಿಸಿದ್ದರು.
ರೋಣ ತಾಲೂಕ ಗ್ಯಾರಂಟಿ ಸಮಿತಿ ಅದ್ಯಕ್ಷ ಮಿಥುನ ಪಾಟೀಲ.
ಪುರಸಭೆ ಅದ್ಯಕ್ಷೆ ಗೀತಾ ಮಾಡಲಗೇರಿ.
ಉಪಾಧ್ಯಕ್ಷ ದುರಗಪ್ಪ ಹಿರೇಮನಿ.
ಐ. ಎಸ್ ಪಾಟೀಲ. ಅಕ್ಷಯ ಪಾಟೀಲ.
ಬಸವರಾಜ ನವಲಗುಂದ.
ಬವಾಸಬ್ ಬೆಟಗೇರಿ.
ಮಲಯ್ಯ ಮಹಾಪುರಷಮಠ.
ಸಂಗಪ್ಪ ಜಿಡ್ಡಿಬಾಗಿಲ.
ನಾಜಬೇಗಂ ಯಲಿಗಾರ.
ಲಕ್ಷ್ಮಿ ಗಡಗಿ. ಸೇರಿದಂತೆ ಮುಂತಾದವರು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ