Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ವತಿಯಿಂದ ನುಲಿಯ ಚಂದಯ್ಯ 917ನೇ ಜಯಂತಿ ಆಚರಣೆ..

Advertisement
ಮುದಗಲ್ಲ :-ಪುರಸಭೆ ವತಿಯಿಂದ ನುಲಿಯ ಚಂದಯ್ಯನವರ 917ನೇ ಜಯಂತಿಯನ್ನು ಆಚರಿಸಲಾಯಿತು.ಮುಖ್ಯಾಧಿಕಾರಿ ನಭಿಸಾಬ ಕಂದಗಲ್ಲ ಅವರು ಮಾತನಾಡಿ 12 ನೇ ಶತಮಾನದಲ್ಲಿ ಬಸವೇಶ್ವರರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ನುಲಿಯ ಚಂದಯ್ಯನವರು ಶ್ರೇಷ್ಟ ವಚನಕಾರರಾಗಿದ್ದರು. ಅವರ ಹಲವಾರು ವಚನಗಳು ನಮಗೆ ಲಭ್ಯವಾಗಿವೆ. ಅವರ ವಚನಗಳಲ್ಲಿ ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭಜಂತ್ರಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಹನುಮಂತ ಭಜಂತ್ರಿ,ಮಾತನಾಡಿ ‘ವಚನಕಾರ ನುಲಿಯ ಚಂದಯ್ಯ ಜಯಂತಿ ಅಂಗವಾಗಿ ಯುವಕರಿಗೆ ಕ್ರಿಕೆಟ್‌ ಪಂದ್ಯಾವಳಿ ಏರ್ಪಡಿಸಲಾಗಿದೆ. ಸರ್ಕಾರಿ ನೌಕರರು, ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಬಿಸಾಬ್ ಕಂದಗಲ್ ಶಿವಶರಣ ನೂಲಿ ಚಂದಯ್ಯ ಭಜಂತ್ರಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಹನುಮಂತ ಭಜಂತ್ರಿ ಉಪಾಧ್ಯಕ್ಷ ಬಸವರಾಜ್ ಭಜಂತ್ರಿ ಸದಸ್ಯರಾದ ಗಂಗಪ್ಪ ಭಜಂತ್ರಿ ಮೌನೇಶ್ ಭಜಂತ್ರಿ ಶಿವಕುಮಾರ್ ತಲೆಕಾನ್ ಭಜಂತ್ರಿ ಹನುಮಂತ ಭಜಂತ್ರಿ ಮತ್ತು ಪುರಸಭೆ ಸಿಬ್ಬಂದಿ ವರ್ಗದವರು ಇನ್ನು ಇತರರು ಭಾಗವಹಿಸಿದ್ದರು

ವರದಿ:-ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ