Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ಆಚರಣೆ

Advertisement
ಇಲಕಲ್:-  ಮುಖಾಮುಖಿ ಸಾಮಾಜಿಕ ಸ್ಪಂದನ ಸಂಸ್ಥೆಯಿಂದ ಇಲ್ಕಲ್ ನಗರದ ಬಸ್ ನಿಲ್ದಾಣದ ಅವರಣದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್  ಅವರ 133 ನೇ ಜಯಂತೋತ್ಸವ ಆಚರಣೆ



ಮುಖಾಮುಖಿ ಸಾಮಾಜಿಕ ಸ್ಪಂದನ ಸಂಸ್ಥೆಯಿಂದ ಇಲ್ಕಲ್ ನಗರದ ಬಸ್ ನಿಲ್ದಾಣದ ಅವರಣದಲ್ಲಿ ಸಾರ್ವಜನಿಕವಾಗಿ ಭಾರತ ರತ್ನ ಸಂವಿಧಾನ ಶಿಲ್ಪಿ ಸಾಮಾಜಿಕ ನ್ಯಾಯದ ಹರಿಕಾರರಾದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಒಂದು 133 ನೇ ಜಯಂತೋತ್ಸವ ಹಾಗೂ ಅಕ್ಷರದ ಅಮ್ಮ ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು

ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಉಪಾಧ್ಯಕ್ಷರಾದ ಶ್ರೀ ಲಾಲ್ ಭಾಷಾ ಶಿವನಗುತ್ತಿ ಖಜಾಂಚಿಯಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶೇಖರಯ್ಯ ಹಿರೇಮಠ ಸಂಸ್ಥೆಯ ಸಂಚಾಲಕರಾದ ಎಸ್ ಎಸ್ ಪಾಟೀಲ್ ಪದಾಧಿಕಾರಿಗಳಾದ ಡಾಕ್ಟರ್ ವಿಜಯಕುಮಾರ್ ಮಿರಾಕೂರ್ ಬೀದಿ ಬೀದಿ ವ್ಯಾಪಾರ ಒಕ್ಕೂಟದ ಇಳಕಲ್ ತಾಲೂಕಿನ ಅಧ್ಯಕ್ಷರಾದ ಶ್ರೀ ಪವಾಡಪ್ಪ ಚಲವಾದಿ ಬಸವರಾಜ್ ಕುಂಬಾರ್ ಇಲಕಲ ಘಟಕದ ಸಾರಿಗೆ ಸಿಬ್ಬಂದಿ ವರ್ಗ ಸಾರ್ವಜನಿಕರ ಸಹ ಯೋಗದೊಂದಿಗೆ ಆಚರಿಸಲಾಯಿತು

ಅಧ್ಯಕ್ಷರಾದ ಶ್ರೀ ರಾಜು ಬೋರಾ ಅವರು ಮಾತನಾಡಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ವಿಚಾರಧಾರೆ ಸಮಾಜಕ್ಕೆ ಆದರ್ಶಪ್ರಾಯವಾಗಿವೆ ಅವರು ರಚಿಸಿರುವ ಸಂವಿಧಾನ ಎಲ್ಲ ವರ್ಗದವರಿಗೂ ಅನುಕೂಲವಾಗಿವೆ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರೂ ಬದುಕು ಸಾಗಿಸುವ ಗುರಿಯನ್ನು ಹೊಂದಬೇಕು ಎಂದರು

ವರದಿ ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ