LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ತಪ್ಪಿದ ಅನಾಹುತ 

Advertisement
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಂಜುನಾಥ್ ಮೆಡಿಕಲ್ ಮುಂದೆ ಇರುವ ದಿವೈಡರ್ ಮಧ್ಯದಲ್ಲಿ ಬೀದಿ ದೀಪದ ವಿದ್ಯುತ್ ಕಂಬಕ್ಕೆ ಬಸ್ ಟಚ್ ಆಗಿ ಬಸಿನ ಬಲಭಾಗದಲ್ಲಿ ಇರತಕ್ಕಂತಹ ತಗೂಡು ಸಂಪೂರ್ಣ ಜಕ್ಕನಗೊಂಡಿದೆ. ಸದ್ಯಕ್ಕೆ ಯಾರಿಗೂ ಏನು ಅಪಾಯವಾಗಿಲ್ಲ.


ಪಟ್ಟಣದಲ್ಲಿ ವನವೇ ರಸ್ತೆ ಇದ್ದರೂ ಕೂಡ ವಾಹನ ಸವಾರರು ನಿಯಮಗಳನ್ನು ಪಾಲಿಸದೆ ತಮಗೆ ಇಷ್ಟ ಬಂದ ಹಾಗೆ ರಸ್ತೆಯ ಮೇಲೆ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಆಗಿ ಇತರ ಘಟನೆ ನಡೆದಿದೆ.

ಪೊಲೀಸರು ರಸ್ತೆಯ ಮೇಲೆ ಅಲ್ಲಿ ಇಲ್ಲಿ ವಾಹನ ನಿಲ್ಲಿಸುವುದರಿಂದ ವಾಹನ ಸವಾರರಿಗೆ ಸಾಕಷ್ಟು ಬಾರಿ ಅವರಿಗೆ ತಿಳಿಹೇಳಿ ಹಾಗೂ ಪೆನಾಲ್ಟಿ ಹಾಕಿದರೂ ಕುಡಾ ಸಾರ್ವಜನಿಕರು ಕ್ಯಾರೆ ಅಣ್ಣಲ್ದೆ ಬೈಕುಗಳು ನಿಲ್ಲಿಸುತ್ತಾರೆ .

ದಿವೈಡರ್ ಆಗಲಿ ಬೀದಿ ದೀಪದ ಕಂಬವಾಗಲಿ ವಾಹನ ಸವಾರರಿಗೆ ತೊಂದರೆಯಾಗದಂತೆ ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಪುರಸಭೆ ಹಾಗೂ ಶಾಸಕರು ಇದರ ಬಗ್ಗೆ ಇನ್ನು ಮುಂದಾದರೂ ಹೆಚ್ಚಿನ ಗಮನ ಹರಸುತ್ತಾರೋ ಅಥವಾ ಇಲ್ಲ ಎಂಬುದು ಕಾದು ನೋಡೋಣ

ವರದಿ: ಮಂಜುನಾಥ ಕಲಾದಗಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ