Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ನಿರಾಯಾಸ ಜಯ

ಅಪಘಾನಿಸ್ತಾನ್ ವಿರುದ್ಧದ ಏಕದಿನ ಸರಣಿ: ಯಶಸ್ವಿ ಜೈಸ್ವಾಲ್‌ಗೆ ಶತಕ ಸಂಭ್ರಮ

Advertisement

 
ಚೆನ್ನೆöÊ: ಕನ್ನಡಿಗ ಪ್ರಸಿದ್ಧ ಕೃಷ್ಣ ಅವರ ಪ್ರಭಾವಿ ಬೌಲಿಂಗ್ ದಾಳಿ ಹಾಗೂ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಅಪಘಾನಿಸ್ತಾನ್ ವಿರುದ್ಧದ ಮೂರನೇ ಹಾಗೂ ಕಡೆಯ ಏಕದಿನ ಪಂದ್ಯವನ್ನು ಸಹ ಸುಲಭವಾಗಿ ಗೆದ್ದು ಸರಣಿಯನ್ನು ೩-೦ ರಿಂದ ಗೆದ್ದುಕೊಂಡಿದೆ.
    ಇಲ್ಲಿನ ಎಂ.ಎ. ಚಿದಂಬರA ಕ್ರೀಡಾಂಗಣದಲ್ಲಿ ಇಂದು ನಡೆದ ಸರಣಿಯ ಕಡೆಯ ಪಂದ್ಯದಲ್ಲಿ ಹಳೆಯ ಹುಲಿ ರೋಹಿತ್ ಶರ್ಮಾ ಕೂಡ ತಮ್ಮಲ್ಲಿ ಇನ್ನು ಬ್ಯಾಟಿಂಗ್ ಶಕ್ತಿ ಇದೆ ಎನ್ನುವುದನ್ನು ತೋರಿಸಿದರು.
    ಸ್ಕೋರ್ ವಿವರ
ಅಪಘಾನಿಸ್ತಾನ್ ೪೪.೨ ಓವರುಗಳಲ್ಲಿ ೨೧೮
ಎಚ್ ಶಾಹಿದಿ ೧೦೨ (೧೩೨ ಎಸೆತ, ೧೩ ಬೌಂಡರಿ, ೧ ಸಿಕ್ಸರ್)
ಎ. ಓಮರಜಾಯ್ ೫೦ (೫೬ ಎಸೆತ, ೫ ಬೌಂಡರಿ, ೨ ಸಿಕ್ಸರ್)
ಪ್ರಸಿದ್ಧ ಕೃಷ್ಣ ೮.೨-೨-೨೩-೫.
ಭಾರತ ೨೮.೪ ಓವರುಗಳಲ್ಲಿ ೧ ವಿಕೆಟ್‌ಗೆ ೨೨೪
ಯಶಸ್ವಿ ಜೈಸ್ವಾಲ್ ೧೧೦ (೮೬ ಎಸೆತ, ೧೪ ಬೌಂಡರಿ, ೩ ಸಿಕ್ಸರ್)
ರೋಹಿತ್ ಶರ್ಮಾ ೭೯ (೬೯ ಎಸೆತ, ೯ ಬೌಂಡರಿ, ೩ ಸಿಕ್ಸರ್)
ಶ್ರೇಯಸ್ ಅಯ್ಯರ್ ಅಜೇಯ ೨೦ (೧೯ ಎಸೆತ, ೨ ಸಿಕ್ಸರ್)

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರೆಜಿಲ್‌ಗೆ ೩-೦ ಗೋಲಿನ ಸುಲಭ ಜಯಮೂರನೇ ಏಕದಿನ ಪಂದ್ಯದಲ್ಲೂ ಭಾರತಕ್ಕೆ ನಿರಾಯಾಸ ಜಯಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್‌ ಮಾಡುವುದು ಕಾನೂನು ಬಾಹಿರ : ಪ್ರಲ್ಹಾದ್ ಜೋಶಿ ವಿಮೆ ಹಣದ ಆಸೆಗೆ ಪತ್ನಿಯಿಂದ ಮಾಜಿ ಸೈನಿಕನ ಕೊಲೆ ಕೇಸ್ : ಮಗಳ ದ್ರೋಹದ ಕೃತ್ಯದಿಂದ ತಾಯಿ ಆತ್ಮಹತ್ಯೆ ಪ್ರಜಾಸೇವೆ' ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ : ಡಿ. ಕೆ ಶಿವಕುಮಾರ್ ಘೋಷಣೆ ಇಂದಿನಿಂದ ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸಿದರೇ 250 ರೂ.ಬದಲು 500ರೂ. ದಂಡಪತ್ನಿಯ ಜೊತೆಗೆ ಅನೈತಿಕ ಸಂಬಂಧ : ಪ್ರಿಯಕರನಿಗೆ ಚಟ್ಟ ಕಟ್ಟಿದ ಗಂಡ ಪಿಯು ಉಪನ್ಯಾಸಕರಿಗೆ ಬಿಗ್ ಶಾಕ್ : ಇನ್ಮುಂದೆ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಬೋಧನೆ ಕಡ್ಡಾಯಪ್ರಥಮ ತಂಡವಾಗಿ ನಾಕೌಟ್ ತಲುಪಿದ ಮೆಕ್ಸಿಕೋಇಂದಿನಿಂದ ರಾಜ್ಯದಲ್ಲಿ ಎಸ್ ಐ ಆರ್ ಪ್ರಕಿಯೆ ಆರಂಭ