Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟ್ ಬಾಲ್ ವಿಚಾರವಾಗಿ ಶಿಕ್ಷಕನಿಗೆ ಬಿಯರ್ ಬಾಟಲಿಯಿಂದ ಹಲ್ಲೆಗೈದ ಕಿರಾತಕ 

Advertisement
ಬಾಗಲಕೋಟೆ : ಕ್ರಿಕೆಟ್ ಆಟದ ವಿಚಾರವಾಗಿ ಒಡೆದ ಬಿಯರ್ ಬಾಟಲ್ ನಿಂದ ಶಿಕ್ಷಕನಿಗೆ ಯುವಕನೊಬ್ಬ ಇರಿದು ಹಲ್ಲೆಗೈದಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ.ಹಲ್ಲೆಗೆ ಒಳಗಾದ ಶಿಕ್ಷಕರನ್ನು ರಾಮಪ್ಪ ಪೂಜಾರಿ ಎಂದು ತಿಳಿದುಬಂದಿದೆ.

ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಶಿಕ್ಷಕನಿಗೆ ಯುವಕನೊಬ್ಬ ಒಡೆದ ಬಿಯರ್ ಬಾಟಲ್ ನಿಂದ ಇರದಿದ್ದಾನೆ. ಸಾವಳಗಿ ಗ್ರಾಮದಲ್ಲಿ ರಾಮಪ್ಪ ಪೂಜಾರಿ ಎನ್ನುವ ಶಿಕ್ಷಕನಿಗೆ ಇದೀಗ ಗಂಭೀರವಾದ ಗಾಯಗಳಾಗಿವೆ.

ರಾಮಪ್ಪ ಪೂಜಾರಿ ಎನ್ನುವ ಶಿಕ್ಷಕನಿಗೆ ಯುವಕ ಪವನ್ ಜಾಧವ್ ಬಾಟಲ್ ನಿಂದ ಇರಿದಿದ್ದಾನೆ. ರಾಮಪ್ಪ ಪೂಜಾರಿ ಖಾಸಗಿ ಸಂಸ್ಥೆಯ ಪ್ರಾಥಮಿಕ ಶಿಕ್ಷಕರಾಗಿದ್ದಾರೆ.

ಕ್ರಿಕೆಟ್ ಆಡುವಾಗ ಬಾಲ್ ಶಿಕ್ಷಕನ ಮನೆಯಲ್ಲಿ ಅತ್ತಿತ್ತು. ಮನೆಯಲ್ಲಿ ಬಾಲ್ ಹೋಗಿದೆ ಕೊಡಿ ಎಂದು ಯುವಕ ಕೇಳಿದ್ದಾನೆ. ಇಲ್ಲಿ ಬಾಲ್ ಬಂದಿಲ್ಲ ಎಂದು ರಾಮಪ್ಪ ಹೇಳಿದ್ದಾರೆ. ಈ ವೇಳೆ ಶಿಕ್ಷಕನ ಜೊತೆಗೆ ಯುವಕ ಕಿರಿಕ್ ಮಾಡಿದ್ದಾನೆ.

ನಂತರ ಶಾಲೆಗೆ ಹೋಗಿ ಬಾಟಲ್ ನಿಂದ ಯುವಕ ಶಿಕ್ಷಕನಿಗೆ ಇರಿದಿದ್ದಾನೆ. ಶಿಕ್ಷಕ ರಾಮಪ್ಪ ಸಾವಳಗಿ ಇದೀಗ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಳಗೆ ಠಾಣೆ ಪೋಲಿಸರು ಹಲ್ಲೆ ಮಾಡಿದ ಯುವಕರನ್ನು ಅರೆಸ್ಟ್ ಮಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ