Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಜಗದೀಶ ಶೆಟ್ಟರ ರವರ ಅಭಿನಂದನಾ ಕಾರ್ಯಕ್ರಮ

Advertisement
ಬೆಳಗಾವಿ :-  ದಿನಾಂಕ 21/06/2024 ರಂದು ಸಂಗಮೇಶ್ವರ ನಗರ ಬೆಳಗಾವಿ ಯಲ್ಲಿ ಬೆಳಗಾವಿ ಜಿಲ್ಲಾ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜ ಸೇವಾ ಸಂಘ (ರಿ) ವತಿಯಿಂದ ಬೆಳಗಾವಿ ಲೋಕಸಭೆಗೆ ನೂತನ ಸಂಸದರಾಗಿ ಆಯ್ಕೆಯಾದ ಶ್ರೀ ಜಗದೀಶ ಶೆಟ್ಟರ ರವರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿ ಅವರಿಗೆ ಅಭಿನಂದಿಸಿಲಾಯಿತು.



ಹಾಗು ಈ ಸಮಾರಂಭದಲ್ಲಿ ಹೂಗಾರ ಸಮಾಜದ ಹಿತಚಿಂತಕರಾದ ಶ್ರೀ ಭೀಮಶಿ ಅಣ್ಣಾ ಜಾರಕಿಹೊಳಿ, ಶ್ರೀ ಭರತೇಶ ಅಣ್ಣಾ ಡೊಂಗರೆ ರವರನ್ನು ಅಭಿನಂದಿಸಿ ಸತ್ಕರಿಸಲಾಯಿತು ಹಾಗೂ ಸನ್ಮಾನ ಸ್ವೀಕರಿಸಿದ ಗಣ್ಯರು ಹೂಗಾರ ಸಮಾಜದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವದಾಗಿ ಹೇಳಿದರು

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ ಶಿವಾನಂದ ಹೂಗಾರ, ಉಪಾಧ್ಯಕ್ಷರಾದ ಶ್ರೀ ಪ್ರಭು ಹೂಗಾರ, ಪ್ರ ಕಾರ್ಯದರ್ಶಿ ಶ್ರೀ ಮೋಹನ ಹೂಗಾರ, ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಮೋಹನ ಶಂ ಹೂಗಾರ, ಶ್ರೀ ಅರ್ಜುನ ಹೂಗಾರ, ಖಜಾಂಚಿ ಶ್ರೀ ಡಿ ಎಸ್ ಹೂಗಾರ, ಶ್ರೀ ಮಹಾದೇವಪ್ಪಾ ಹೂಗಾರ, ಕಾರ್ಯದರ್ಶಿ ಶ್ರೀ ಮಾರುತಿ ಗುರವ , ಸಂಘದ ಕಾರ್ಯಕಾರಿ ಸದಷ್ಯರಾದ ಶ್ರೀ ವಿವೇಕಾನಂದ ಹೂಗಾರ, ಶ್ರೀ ಬಸವರಾಜ ಹೂಗಾರ, ಶ್ರೀ ಭರತ ಹೂಗಾರ, ಶ್ರೀ ರಾಜು ಗುರವ, ಶ್ರೀ ಸಂತೋಷ ಜುಮನಾಳ, ಶ್ರೀಮತಿ ರಾಜೇಶ್ವರಿ ಗುರವ, ಶ್ರೀಮತಿ ದ್ರಾಕ್ಷಾಯಣಿ ಹೂಗಾರ, ಶ್ರೀಮತಿ ಮಹಾದೇವಿ ಹೂಗಾರ, ಹಿರಿಯರಾದ ಶ್ರೀ ಎಲ್ ಕೆ ಗುರವ, ಶ್ರೀ ಬಿ ಎಮ್ ಹೂಗಾರ, ಶ್ರೀ ಶಿವಪ್ಪಾ ಹೂಗಾರ, ಮಹಾದೇವ ಹೂಗಾರ, ನಗರ ಸೇವಕಿ ಶ್ರೀಮತಿ ರೇಖಾ ಮ ಹೂಗಾರ ಸಮಾಜದ ಪ್ರಮುಖರು ಭಾಗವಹಿಸಿದ್ದರು

ವರದಿ :-ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ