
ರಾಯಚೂರು ಗ್ರಾಮೀಣ ಕ್ಷೇತ್ರದ ಸಿಂಡಿಕೇಟ್ ಸದಸ್ಯರಾದ ಚನ್ನಬಸವ ನಾಯಕ್ ಮತ್ತು ಕಾಂಂಗ್ರೆಸ್ ಪರಿಶಿಷ್ಟ ಪಂಗಡ ಅಧ್ಯಕ್ಷರಾದ ಮಲ್ಲಿಕಾರ್ಜುನ ನಾಯಕ್ ಇವರು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಮತ್ತು ತುರುವಿಹಾಳ ಬಸನಗೌಡ ಶಾಸಕರಿಗೆ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ನರಸಿಂಹ ನಾಯಕ್ ಅಲ್ಕೂರ್ ಮಲ್ಲಿಕಾರ್ಜುನ ನಾಯಕ್ ಗೋನಾಳ. ಅಂಬರೀಶ್ ಗೋನಾಳ್. ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಗಾರಲ ದಿನ್ನಿ ವೀರನ ಗೌಡ

