LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಗರ ಸಭೆಯ ವಾರ್ಡಿ 11ರಲ್ಲಿ ಸಮಸ್ಯೆಗಳ ಸುರಿಮಳೆ

Advertisement
ಚಾಮರಾಜನಗರ  : ಚಾಮರಾಜನಗರದ ವಾರ್ಡ್ ನಂಬರ್ 11 ರಲ್ಲಿ ದಿನದಿಂದ ದಿನಕ್ಕೆ ಸಮಸ್ಯೆಗಳು ಹೆಚ್ಚಾಗುತ್ತಾಲೆ ಇದೆ
ದಿನೆ ದಿನೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು ಅಲ್ಲಿ ಕಸವನ್ನು ಸಹ ವಿಲೇವಾರಿ ಮಾಡದೇ ಇದ್ದಾರೆ.

ಇದಕ್ಕೆ ಸಂಬಂದಪಟ್ಟ ಅಧಿಕಾರಿಗಳು ಮೌನವಾಗಿದ್ದರೆ ಎಂದು ವಾರ್ಡ್ ನಲ್ಲಿರುವ ನಿವಾಸಿ ಯಾದಂತಹ ಹರೀಶ್ ರವರು ತಮ್ಮಅಭಿಪ್ರಾಯವನ್ನು ವ್ಯಕ್ತಪಡಿಸಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬೇಗ ಹೆಚ್ಚೆತ್ತುಕೂಂಡು ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಚಾಮರಾಜನಗರದ 11ನೇ ವಾರ್ಡ್ ನ ನಿವಾಸಿಯಾದ ಹರಿಶ್ ಮಾತನಾಡಿ 11ನೇ ವಾರ್ಡ್ ನಲ್ಲಿ ಸಮಸ್ಯೆಗಳು ಎದ್ದು ಕಾಣುತ್ತಿದೆ.
ಒಂದು ತಿಂಗಳಿಂದ ನೀರಿನ ಸಮಸ್ಯೆ ಹಾಗೂ ಕಸ ವಿಲೇವಾರಿ ಮಾಡುವ ಸಮಸ್ಯೆಗಳಿದ್ದರೂ ಸಹ ಕಂಡು ಕಾಣದಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ.

ಇತ್ತೀಚೆಗೆ ನೂತನವಾಗಿ ರಸ್ತೆ ಕಾಮಗಾರಿ ಮಾಡುತ್ತಿದ್ದಾರೆ ರಸ್ತೆ ಮಾಡುವ ಮುನ್ನ ಯೂಜಿಡಿ ಮಾಡಿ ರಸ್ತೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೊಂದರೆಯಾಗುವ ಸಂದರ್ಭ ಬರುತ್ತದೆ ಎಂದರು.

ಆದ್ದರಿಂದ ಸಂಬಧಪಟ್ಟ ನಗರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ನಗರದ ಹನ್ನೊಂದನೇ ವಾರ್ಡ್ ನ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ತಿಳಿಸಿದ್ದಾರ.

ವರದಿ : ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ