Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ಧೂರಿಯಾಗಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ

Advertisement
ಮಾನ್ವಿ ತಾಲೂಕಲ್ಲಿ ಅದ್ಧೂರಿಯಾಗಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ

ವಾಸವಿ ಕಲ್ಯಾಣ ಮಂಟಪದಲ್ಲಿ ಸಹಸ್ರಾರು ಕನ್ನಡಾಭಿಮಾನಿಗಳು ಭಾಗಿ

ಶಾಸಕ ಹಂಪಯ್ಯ ನಾಯಕ ಸೇರಿದಂತೆ ಗಣ್ಯರಿಂದ ಕಾರ್ಯಕ್ರಮಕ್ಕೆ ಚಾಲನೆ

ಬಸವ ವೃತ್ತದಿಂದ ನಡೆದ ಸಮ್ಮೇಳನಾಧ್ಯಕ್ಷ ರಮೇಶಬಾಬು ಯಾಳಗಿಯ ಮೆರವಣಿಗೆ

ಸಮಾಜ ಸೇವಕರಿಗೆ ಕಸಾಪದಿಂದ ಸನ್ಮಾನ

ಮಾನ್ವಿ: ತಾಲೂಕಲ್ಲಿ ನಡೆದ 10ನೆ ಕನ್ನಡ ಸಾಹಿತ್ಯ ಸಮ್ಮೇಳನ ರಾಜಕಾರಣಿಗಳು, ಕನ್ನಡಾಭಿಮಾನಿಗಳು ಹಾಗು ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಅದ್ಧೂರಿಯಾಗಿ ನಡೆಯಿತು.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದ 10ನೆ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷ ರಮೇಶಬಾಬು ಯಾಳಗಿ ಮಾತನಾಡಿ, ತಾಯಿಯ ಬಗ್ಗೆ ಪುಸ್ತಕದ ಮೂಲಕ ಕವಿತೆ ಬರೆದರೇನಂತೆ, ಮುಪ್ಪಾದ ಸಮಯದಲ್ಲಿ ತಾಯಿಯನ್ನು ನೋಡಿಕೊಳ್ಳುವ ಕೆಲಸ ಮಾಡಬೇಕು ಎಂದು ಕನ್ನಡಾಭಿಮಾನಿಗಳಿಗೆ ತಿಳಿ ಹೇಳಿದರು.



ಶಿಕ್ಷಣ ನಮಗೆ ದಾರಿ ತೋರಿಸುತ್ತದೆ.ಆದರೆ ಮಕ್ಕಳಿಗೆ ಮನೆಯಲ್ಲಿ ಸಂಸ್ಕಾರ ಬಗ್ಗೆ ತಿಳಿ ಹೇಳಿದಾಗ ಮಾತ್ರ ಬದಲಾವಣೆಯಾಗಲು ಸಾಧ್ಯ. ಇಲ್ಲವೆಂದರೆ ಆಪತ್ತಿನಲ್ಲಿ ಸಿಲುಕುವ ಸಾಧ್ಯತೆ ಹೆಚ್ಚು ಎಂದು ಕಳವಳ ವ್ಯಕ್ತಪಡಿಸಿದರು.

ನಾನು ಬಾಲ್ಯದ ಸಮಯದಲ್ಲಿ ಬಡತನದ ನಡುವೆ ಕಷ್ಟಪಟ್ಟು ಶಿಕ್ಷಣ ಪಡೆದಿದ್ದೇನೆಂದರೆ.ನಮ್ಮ ತಾಯಿ,ಅಪ್ಪ ಮತ್ತು ನನ್ನ ಅಣ್ಣಂದಿರು ಸಹಕಾರ ನೀಡಿದ್ದರಿಂದ ನಾನು ಈ ಮಟ್ಟಕ್ಕೆ ಬೆಳೆಯಲು ಕಾರಣ ಎಂದು ಕುಟುಂಬದ ನೆನಪನ್ನು ವೇದಿಕೆಯಲ್ಲಿ ಪ್ರಚುರಪಡಿಸಿದರು.

ವರದಿ :ಶಿವ ತೇಜ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ