LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಯಬಾಗ ನಟ ನಡುವೆ ಮುಖ್ಯ ರಸ್ತೆಯ ಮೇಲೆ ಮೇಕೆಗಳ ಸಂತೆ ಸಂಚಾರಿಕರಿಗೆ ತಲೆನೋವು.

Advertisement
ರಾಯಬಾಗ : ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಮಾರಾಟವಾಗುವ ಮೇಕೆಗಳ ಸಂತೆ ಮುಖ್ಯ ರಸ್ತೆಯ ಮೇಲೆ ಇರುವುದರಿಂದ ಸಂಚಾರಿಕರಿಗೆ ದೊಡ್ಡ ತಲೆ ನೋವಾಗಿದ್ದು ಈ ವಿಷಯ ಕುರಿತು ನಿನ್ನೆ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ ಹಾಗೂ ತಹಸೀಲ್ದಾರಾದ ಮುಂಜೆ ಇವರು ಮೇಕೆಗಳ ಸಂಖ್ಯೆಯನ್ನು ಅತಿ ಶೀಘ್ರದಲ್ಲಿ ಸ್ಥಳಾಂತರಗೊಳಿಸಲು ಯೋಚನೆ ಮಾಡಲಾಯಿತು.

ರಾಯಬಾಗ್ ಮೇಕೆಗಳ ಸಂತೆ ಕರ್ನಾಟಕದಲ್ಲಿ ಇದು ಒಂದು ದೊಡ್ಡ ಸಂತೆಯಾಗುವದರಿಂದ ಎಲ್ಲಾ ಮೇಕೆಗಳನ್ನು ತರುವ ವಾಹನಗಳು ಹಾಗೂ ಮೇಕೆಗಳನ್ನು ಖರೀದಿಸಲು ಬಂದಿರುವ ವಾಹನಗಳು ಮುಖ್ಯ ರಸ್ತೆಯ ಮೇಲೆಯೇ ಈ ಸಂತೆ ಪ್ರತಿವಾರ ಕೊಡುವ ಕಾರಣ ಹೋಗು ಬರುವ ಸಂಚಾರಿಕರಿಗೆ ದೊಡ್ಡ ತೊಂದರೆ ಹಾಗೂ ತಲೆ ನೋವಾಗಿತ್ತು.

ಅದು ನಿನ್ನೆ ಕೆ ಡಿ ಪಿ ಸಭಾ ಗ್ರಹದಲ್ಲಿ ಮಾನ್ಯ ಶಾಸಕರು ಹಾಗೂ ತಹಶೀಲ್ದಾರ್ ಇವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಈ ಮೇಕೆಗಳ ಸಂಖ್ಯೆಯನ್ನು ಸ್ಥಳಾಂತರಗೊಳಿಸಿ, ಜನರಿಗೆ ತೊಂದರೆಯಾಗದಂತೆ ಸಹಕರಿಸಬೇಕು ಎಂದು ಹೇಳಿದ್ದಾರೆ ಇದು ಈಗ ಕಾದು ನೋಡಬೇಕಾಗಿದೆ ಯಾವಾಗ ಈ ಸಂತೆ ಬಯಲು ಪ್ರದೇಶದಲ್ಲಿ ಸ್ಥಳಾಂತರ ಗೊಳ್ಳುತ್ತದೆ ಎನ್ನುವುದನ್ನು.

ವರದಿ : ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್