Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೃಷ್ಟಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅದ್ದೂರಿ ಶಿಕ್ಷಕರ ದಿನಾಚರಣೆ

Advertisement
ಧಾರವಾಡ:- ಪಟ್ಟಣದ ದೃಷ್ಟಿ ಅರವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಾಜಿ ರಾಷ್ಟ್ರಪತಿಗಳು ಆದಂತಹ ಡಾ ಸರ್ವೆಪಲ್ಲಿ ರಾಧಾಕೃಷ್ಣನ ಅವರ ಹುಟ್ಟು ಹಬ್ಬದ ನಿಮಿತ್ಯ ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮುಖ್ಯ ಉಪಾಧ್ಯಯರಾದ ಶ್ರೀ ರೇವಯ್ಯ ಹಿರೇಮಠ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಶ್ರೀ ರೇವಯ್ಯ ಹಿರೇಮಠ ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆದಷ್ಟು ಮೌಲ್ಯಗಳನ್ನ ಅಳವಡಿಸಿಕೊಳ್ಳಬೇಕು ಏಕೆಂದರೆ ವಿದ್ಯಾರ್ಥಿ ಜೀವನದಲ್ಲಿ ಎಷ್ಟೇ ಮೌಲ್ಯಗಳನ್ನ ಅಳವಡಿಸಿಕೊಂಡರು ಅವರ ಮುಂದಿನ ಜೀವನಕ್ಕೆ ಅತಿ ಮುಖ್ಯವಾಗುತ್ತದೆ ಹಾಗೂ ಎಲ್ಲ ವಿದ್ಯಾರ್ಥಿಗಳು ಕಾಲೇಜು ದಿನಗಳನ್ನು ಆದಷ್ಟು ಶ್ರದ್ಧೆ ಭಕ್ತಿಯಿಂದ ನಡೆಸಿಕೊಂಡು ಹೋಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಎಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಈ ಸಂದರ್ಭದಲ್ಲಿ ಕಾಲೇಜು ಆಡಳಿತದ ಎಲ್ಲ ವರ್ಗದ ಅಧಿಕಾರಿಗಳು ಹಾಗೂ ಶಿಕ್ಷಕರು ಹಾಗೂ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾದ ರಮೇಶ್ ಸಂಶಿ, ಪ್ರಜ್ವಲ್ ಕಲ್ಯಾಣಿ, ಬಸವರಾಜ್ ಹಿರೇಮಠ್, ಅಭಿಷೇಕ್, ವಿಶ್ವನಾಥ್ ಮಠಪತಿ, ಸಮರ್ಥ್ ನರೇಂದ್ರ, ದಾನಪ್ಪ ಪೆಟೆ, ಮಝರ್ ಗೋವಾ, ಹಾಗೂ ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ:- ನಿತೀಶಗೌಡ ತಡಸ ಪಾಟೀಲ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್