LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ

Advertisement

ಗದಗ : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಬುದ್ಧಿಮಾಂದ್ಯ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಅರಸಣಗಿ ಗ್ರಾಮದಲ್ಲಿ ಈ ಒಂದು ನೀಚ ಕೃತ್ಯ ನಡೆದಿದೆ.ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ಎಸಗಲಾಗಿದೆ.

ಆರು ತಿಂಗಳ ಬಳಿಕ ಬುದ್ಧಿಮಾಂದ್ಯ ಯುವತಿ ಗರ್ಭಿಣಿಯಾಗಿದ್ದು ಅತ್ಯಾಚಾರ ಕೃತ್ಯ ಬಯಲಿಗೆ ಬಂದಿದೆ. ಯುವತಿಯ ತಾಯಿ ದುರ್ಗಪ್ಪ ಎನ್ನುವವ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಜುಲೈ 6 ಕ್ಕೆ ಜಿಮ್ಸ್ ಆಸ್ಪತ್ರೆಯಲ್ಲಿ ಯುವತಿಯ ಆರೋಗ್ಯ ತಪಾಸಣೆ ಆಗಿದೆ.

ಈ ವೇಳೆ ಯುವತಿ ದೇಹದಲ್ಲಿ ಬದಲಾವಣೆ ಆಗಿದ್ದು ಕಂಡುಬಂದಿದೆ. ಬಳಿಕ ಗ್ರಾಮದಲ್ಲಿ ಕೃತ್ಯ ಬಯಲಾಗಿದೆ. ಗ್ರಾಮದ ಯುವಕರು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ದುರ್ಗಪ್ಪ ಎಂಬ ನೀಚ ಈ ಒಂದು ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಹಾಕಿ ಪಂದ್ಯಾವಳಿಯಿಂದ ಭಾರತ ನಿರ್ಗಮನ 3 ದಿನ ಮೊದಲೇ ವಿಧಾನಸಭೆ, ವಿಧಾನಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಶವಂತಪುರ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆ ಸಮಿತಿ  ಕಚೇರಿ ಉದ್ಘಾಟನೆ: ಶಾಸಕ ಎಸ್ ಟಿ ಸೋಮಶೇಖರ್ ತೆಕ್ಕಲಕೋಟೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ತರಬೇತಿ ಕಾರ್ಯಾಗಾರವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ,  ಉಪನ್ಯಾಸಕ ಚಂದ್ರಶೇಖರ್ ಅಮಾನತ್ತಿಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆಭಿಕ್ಷೆ ಬೇಡುತ್ತಿದ್ದ ಅಜ್ಜಿ ಸಾವು : ಮನೆಯಲ್ಲಿ ಸಿಕ್ಕಿತು ಬರೋಬ್ಬರಿ 30 ಲಕ್ಷ! ರಾಜ್ಯದಲ್ಲಿ 1,07,96,399 ಕೋಟಿ ಮತದಾರರು ಡಿಲೀಟ್ : ವಿ. ಅನ್ಬುಕುಮಾರ್ಹೆತ್ತ ತಂದೆ-ತಾಯಿಯನ್ನೇ ಅತ್ಯಂತ ಬರ್ಬರವಾಗಿ ಕೊಲೆಗೈದ ಮಗಕೊಲಂಬೊ ಟೆಸ್ಟ್ : ಉತ್ತಮ ಸ್ಥಿತಿಯಲ್ಲಿ ಭಾರತವೃಶಬ್ ಪಂತ್ ಇನ್ನೊಂದು ವಿಕ್ರಮ