Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರಿಗೆ ದುಶ್ಚಟ ಮಾಡಲು ಅನುಕೂಲವಾಯಿತಾ ಹೊಸ ಸರ್ಕಾರಿ ಆಸ್ಪತ್ರೆ

Advertisement
ವಿಜಯಪುರ : ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಹೊಸನಗರದಲ್ಲಿ ನೂತನವಾಗಿ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡವಾಗಿದ್ದು ಕಟ್ಟಡ ಮುಗಿದು ಆರು ತಿಂಗಳು ಕಳೆದರು ಸಹಿತ ಇನ್ನೂವರೆಗೆ ಪ್ರಾರಂಭವಾಗಿಲ್ಲ. ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ್ ರವರಿಗೆ ಸುಮಾರು ಎರಡು ತಿಂಗಳ ಹಿಂದೆಯೇ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಮನವಿ ನೀಡಲಾಗಿತ್ತು.ಈ ಮನವಿಗೆ ಇನ್ನುವರೆಗೂ ಸ್ಪಂದನೆ ಸಿಕ್ಕಿಲ್ಲ. ತಾಲೂಕಿನ ಸುತ್ತಮುತ್ತಲಿನ ಹಳ್ಳಿಯ ಜನರು ತುರ್ತು ಚಿಕಿತ್ಸೆಗೆ ಬಂದಾಗ ಅವರಿಗೆ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ. ಕಾರಣ ಚಿಕಿತ್ಸೆಗೆ ಬೇಕಾಗಿರುವ ವಸ್ತುಗಳು, ಹಾಗೂ ವೈದ್ಯರ ಕೊರತೆ ಕೂಡಾ ಇದೆ, ಇಲ್ಲಿ ರಾಷ್ಟ್ರೀಯ ಹೆದ್ದಾರಿ ಕೂಡ ಇದೆ ಹಲವಾರು ಬಾರಿ ರಸ್ತೆ ಅಪಘಾತವಾದಾಗ ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಹೇಳೋದು ವಂದೇ ಮಾತು,,, ನಮಗೆ ಚಿಕಿತ್ಸೆ ನೀಡೋಕಾಗಲ್ಲ ಯಾಕಂದ್ರೆ ನಮ್ಮತ್ರ ವೈದ್ಯರ ಕೊರತೆ ಇದೆ ಎಂದು ಹೇಳುತ್ತಾರೆ. , ದೇವರ ಹಿಪ್ಪರಗಿಯಿಂದ ವಿಜಯಪುರ ಸುಮಾರು 40 ಕಿಲೋಮೀಟರ್ ಇದೆ ಜಿಲ್ಲಾ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಎಷ್ಟೋ ಜನ ಪ್ರಾಣವನ್ನು ಕಳೆದುಕೊಂಡಿದ್ದಾರೆ.



[video width="848" height="478" mp4="http://bharathvaibhav.com/wp-content/uploads/2026/02/WhatsApp-Video-2026-02-10-at-12.44.04-PM.mp4"][/video]

ಈ ಹೊಸ ಆಸ್ಪತ್ರೆಯಲ್ಲಿ ಕೆಲವು ಕಿಡಿಗೇಡಿಗಳು ಆಸ್ಪತ್ರೆಯ ಗಾಜುಗಳನ್ನು ಒಡೆದಿದ್ದಾರೆ.. ಮತ್ತು ಆಸ್ಪತ್ರೆಯಲ್ಲಿ ಕುಳಿತು ಸಿಗರೇಟ್ ಸೇದುವುದು, ಗುಟ್ಕಾ ತಿಂದು ಉಗುಳುವುದು ಕಡಿಗೇಡಿಗಳು ಮಾಡುತಿದ್ದರೆ .. ನಮ್ಮ ಕರ್ನಾಟಕ ಸೇನೆ ವತಿಯಿಂದ ವಿನಂತಿ ಮಾಡಿಕೊಳ್ಳುವುದು ಏನೆಂದರೆ ಬೇಗ ಸರ್ಕಾರಿ ಆಸ್ಪತ್ರೆ ಪ್ರಾರಂಭಿಸಿ, ಬಡ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮತ್ತು ಮತಕ್ಷೇತ್ರದ ಶಾಸಕರಲ್ಲಿ ವಿನಂತಿಸಿದರು.. ಹೊಸ ಆಸ್ಪತ್ರೆಯೂ ಬೇಗ ಪ್ರಾರಂಭವಾಗದಿದ್ದರೆ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುವುದೆಂದು ಸೇನೆಯ ಅಧ್ಯಕ್ಷ ಹಸನ ನದಾಫ್ ಹಾಗೂ ಅಮೀದ ಮುಲ್ಲಾ ಅವರು ಹೇಳಿದರು . ಈ ಸಂದರ್ಭದಲ್ಲಿ ಚಿದಾನಂದ್ ಭಜಂತ್ರಿ, ಸಿದ್ದು ಕಾಟಕರ್, ಮಲ್ಲು ಬಿರಾದಾರ್, ಹಾಗೂ ಸಂಘಟನೆಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ