Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರಿಗೆ ದುಶ್ಚಟ ಮಾಡಲು ಅನುಕೂಲವಾಯಿತಾ ಹೊಸ ಸರ್ಕಾರಿ ಆಸ್ಪತ್ರೆ

Advertisement
ವಿಜಯಪುರ : ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಹೊಸನಗರದಲ್ಲಿ ನೂತನವಾಗಿ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡವಾಗಿದ್ದು ಕಟ್ಟಡ ಮುಗಿದು ಆರು ತಿಂಗಳು ಕಳೆದರು ಸಹಿತ ಇನ್ನೂವರೆಗೆ ಪ್ರಾರಂಭವಾಗಿಲ್ಲ. ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ್ ರವರಿಗೆ ಸುಮಾರು ಎರಡು ತಿಂಗಳ ಹಿಂದೆಯೇ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಮನವಿ ನೀಡಲಾಗಿತ್ತು.ಈ ಮನವಿಗೆ ಇನ್ನುವರೆಗೂ ಸ್ಪಂದನೆ ಸಿಕ್ಕಿಲ್ಲ. ತಾಲೂಕಿನ ಸುತ್ತಮುತ್ತಲಿನ ಹಳ್ಳಿಯ ಜನರು ತುರ್ತು ಚಿಕಿತ್ಸೆಗೆ ಬಂದಾಗ ಅವರಿಗೆ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ. ಕಾರಣ ಚಿಕಿತ್ಸೆಗೆ ಬೇಕಾಗಿರುವ ವಸ್ತುಗಳು, ಹಾಗೂ ವೈದ್ಯರ ಕೊರತೆ ಕೂಡಾ ಇದೆ, ಇಲ್ಲಿ ರಾಷ್ಟ್ರೀಯ ಹೆದ್ದಾರಿ ಕೂಡ ಇದೆ ಹಲವಾರು ಬಾರಿ ರಸ್ತೆ ಅಪಘಾತವಾದಾಗ ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಹೇಳೋದು ವಂದೇ ಮಾತು,,, ನಮಗೆ ಚಿಕಿತ್ಸೆ ನೀಡೋಕಾಗಲ್ಲ ಯಾಕಂದ್ರೆ ನಮ್ಮತ್ರ ವೈದ್ಯರ ಕೊರತೆ ಇದೆ ಎಂದು ಹೇಳುತ್ತಾರೆ. , ದೇವರ ಹಿಪ್ಪರಗಿಯಿಂದ ವಿಜಯಪುರ ಸುಮಾರು 40 ಕಿಲೋಮೀಟರ್ ಇದೆ ಜಿಲ್ಲಾ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಎಷ್ಟೋ ಜನ ಪ್ರಾಣವನ್ನು ಕಳೆದುಕೊಂಡಿದ್ದಾರೆ.



[video width="848" height="478" mp4="http://bharathvaibhav.com/wp-content/uploads/2026/02/WhatsApp-Video-2026-02-10-at-12.44.04-PM.mp4"][/video]

ಈ ಹೊಸ ಆಸ್ಪತ್ರೆಯಲ್ಲಿ ಕೆಲವು ಕಿಡಿಗೇಡಿಗಳು ಆಸ್ಪತ್ರೆಯ ಗಾಜುಗಳನ್ನು ಒಡೆದಿದ್ದಾರೆ.. ಮತ್ತು ಆಸ್ಪತ್ರೆಯಲ್ಲಿ ಕುಳಿತು ಸಿಗರೇಟ್ ಸೇದುವುದು, ಗುಟ್ಕಾ ತಿಂದು ಉಗುಳುವುದು ಕಡಿಗೇಡಿಗಳು ಮಾಡುತಿದ್ದರೆ .. ನಮ್ಮ ಕರ್ನಾಟಕ ಸೇನೆ ವತಿಯಿಂದ ವಿನಂತಿ ಮಾಡಿಕೊಳ್ಳುವುದು ಏನೆಂದರೆ ಬೇಗ ಸರ್ಕಾರಿ ಆಸ್ಪತ್ರೆ ಪ್ರಾರಂಭಿಸಿ, ಬಡ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮತ್ತು ಮತಕ್ಷೇತ್ರದ ಶಾಸಕರಲ್ಲಿ ವಿನಂತಿಸಿದರು.. ಹೊಸ ಆಸ್ಪತ್ರೆಯೂ ಬೇಗ ಪ್ರಾರಂಭವಾಗದಿದ್ದರೆ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುವುದೆಂದು ಸೇನೆಯ ಅಧ್ಯಕ್ಷ ಹಸನ ನದಾಫ್ ಹಾಗೂ ಅಮೀದ ಮುಲ್ಲಾ ಅವರು ಹೇಳಿದರು . ಈ ಸಂದರ್ಭದಲ್ಲಿ ಚಿದಾನಂದ್ ಭಜಂತ್ರಿ, ಸಿದ್ದು ಕಾಟಕರ್, ಮಲ್ಲು ಬಿರಾದಾರ್, ಹಾಗೂ ಸಂಘಟನೆಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ