Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಣವೆಗೆ ಬೆಂಕಿ ಲಕ್ಷಾಂತರ ಮೌಲ್ಯದ ಮೇವು ಬಸ್ಮ

Advertisement
ಸಿಂಧನೂರು : ತಾಲೂಕಿನ ಬಸಾಪುರ ಕೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಂಬುನಾಥನಹಳ್ಳಿಯ ಅಮರೇಶ ಹಳ್ಳಿಯಪುರ ಎಂಬುವರಿಗೆ ಸೇರಿದ ಬಣವೆಗೆ ಬೆಂಕಿ ಆಕಸ್ಮಿಕ ತಗಲಿ ಸುಮಾರು 5 ಲಕ್ಷ ಮೌಲ್ಯದ ಮೇವು ಬೆಂಕಿಗೆ ಆವುತಿಯಾದ ಘಟನೆ ಗಾಂಧಿನಗರ ಏರಿಯಾದ ಜಂಬುನಾಥಹಳ್ಳಿಯಲ್ಲಿ ರವಿವಾರ ಸಂಭವಿಸಿದೆ.ಬಣವೆಗೆ ಸಂಬಂಧಪಟ್ಟ ಅಮರೇಶ ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ , ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ ಅಷ್ಟೊತ್ತಿಗೆಲ್ಲ ಬಣವೆ ಉರಿದು ಬಸ್ಮವಾಗಿದೆ.

ಬೇಸಿಗೆ ಕಾಲದಲ್ಲಿ ಹಸುಗಳಿಗೆಂದು ಹುಲ್ಲನ್ನು ಶೇಖರಿಸಿ ಇಡಲಾಗಿತ್ತು ಆದರೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ಮೌಲ್ಯದ ಹುಲ್ಲು ನಾಶವಾಗಿದೇ ಮತ್ತೆ ಹಸುಗಳಿಗೆ ಮೇವು ಎಲ್ಲಿಂದ ತರಬೇಕೆಂಬ ಚಿಂತಿಯಾಗಿದೆ ಎಂದು ಬಣವೆ ಮಾಲೀಕ ಅಮರೇಶ್ ಚಿಂತೆಗೀಡಾಗಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ತಿಳಿಸಿದ್ದಾರೆ

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ