Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಡಿಗೆ ಸಿಬ್ಬಂದಿ ಮತ್ತು ವಾರ್ಡನ್ ಬದಲಾವಣೆಗೆ ವಿದ್ಯಾರ್ಥಿನಿಯರ ಪ್ರತಿಭಟನೆ!

Advertisement
ಸಿಂಧನೂರು : ಸೆ 12, ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿನಿಯರ ಬೇಡಿಕೆ ಈಡೇರಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ ಪರಿಣಾಮ ವಿದ್ಯಾರ್ಥಿನಿಯರು, ತಹಶೀಲ್ದಾರ್ ಕಚೇರಿಗೆ ಬಂದು ಪ್ರತಿಭಟಿಸುವುದೆ ಒಂದು ಕಾಯಕವಾಗಿದೆ.

ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಗಾಗಿ ವಾರ್ಷಿಕ 5 ಸಾವಿರ ಕೋಟಿ ಅನುದಾನ ಬಿಡುಗಡೆ ಗೊಳಿಸುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಮೊದಲನೆ ಆದ್ಯತೆ ನೀಡಲಾಗುತ್ತಿದೆ ಎಂದು ಚುನಾಯಿತ ಜನಪ್ರತಿನಿಧಿಗಳು ಹೇಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ ಆದರೆ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕವಾದಂತಹ ವಾತಾವರಣ ಕಲ್ಪಿಸಬೇಕಾಗಿರುವುದು ಜನಪ್ರತಿನಿಧಿಗಳ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿ ನಗರದ ಶಿವಜ್ಯೋತಿ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿಭಟಿಸುವುದು ಅನಿವಾರ್ಯವಾಗಿದೆ.

ಪ್ರಮುಖವಾಗಿ ವಸತಿ ನಿಲಯದ ಅಡುಗೆ ಸಿಬ್ಬಂದಿಗಳ ಮತ್ತು ವಾರ್ಡನ್ ಬದಲಾವಣೆ, ಸೇರಿದಂತೆ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದಂತಹ ಮೂಲಭೂತ ಸೌಕರ್ಯ ಒದಗಿಸುವಂತೆ ಹಾಗೂ ಹಾಸ್ಟೆಲ್ ಸುತ್ತಮುತ್ತ ಕುಡುಕರ ಹಾವಳಿ ತಪ್ಪಿಸಬೇಕು ವಿದ್ಯಾರ್ಥಿನಿಯರ ಬೇಡಿಕೆಯಾಗಿದ್ದು, ಕಳೆದ ಮೂರು ತಿಂಗಳ ಹಿಂದೆ ಈ ಬೇಡಿಕೆಗಳನ್ನು ಇಟ್ಟುಕೊಂಡು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು.

ಈಗ ಪುನಃ ಬೇಡಿಕೆಗಳು ಈಡೇರದ ಪರಿಣಾಮ ವಿದ್ಯಾರ್ಥಿನಿಯರು ತಹಶೀಲ್ದಾರ್ ಕಚೇರಿಗೆ ಆಗಮಿಸಿ ಪ್ರತಿಭಟಿಸಿ ತಮ್ಮ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಇನ್ನಾದರೂ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿದ್ಯಾರ್ಥಿನಿಯರ ಬೇಡಿಕೆಗಳನ್ನು ಈಡೇರುಸುತ್ತಾರ ಕಾದು ನೋಡಬೇಕು.

ವರದಿ : ಬಸವರಾಜ ಬುಕ್ಕನಹಟ್ಟಿ. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್