Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಗಸ್ಟ್ ನಲ್ಲಿ ದಾಖಲೆಯ 1,74 ಲಕ್ಷ ಕೋಟಿ ರೂ. ಜಿಎಸ್‌ಟಿ ಕಲೆಕ್ಷನ್ 

Advertisement
ನವದೆಹಲಿ: ಭಾನುವಾರ ಬಿಡುಗಡೆಯಾದ ಅಧಿಕೃತ ಮಾಹಿತಿಯ ಪ್ರಕಾರ ಆಗಸ್ಟ್ 2024 ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ಶೇಕಡ 10ರಷ್ಟು ಜಿಗಿತ ಕಂಡಿದೆ.

1,74,962 ಕೋಟಿ ರೂಪಾಯಿ ಸಂಗ್ರಹವಾಗಿದೆ. ಸರಕು ಮತ್ತು ಸೇವಾ ತೆರಿಗೆಯಿಂದ(GST) ದೇಶದ ಆದಾಯವು ಆಗಸ್ಟ್ 2023 ರಲ್ಲಿ 1,59,069 ಕೋಟಿ ರೂ.ಆಗಿದೆ.

ಆಗಸ್ಟ್ 2024 ರಲ್ಲಿ GST ಮರುಪಾವತಿಗಳು 24,460 ಕೋಟಿ ರೂ. ಮರುಪಾವತಿಯನ್ನು ಸರಿಹೊಂದಿಸಿದ ನಂತರ, ಭಾರತದ ನಿವ್ವಳ GST ಸಂಗ್ರಹವು ಆಗಸ್ಟ್ 2024 ರಲ್ಲಿ 1,50,501 ಕೋಟಿ ರೂ.ಗೆ 6.5 ರಷ್ಟು ಏರಿಕೆಯಾಗಿದೆ, ಇದು ವರ್ಷದ ಹಿಂದೆ 1,41,346 ಕೋಟಿ ರೂ. ಆಗಿತ್ತು.

ಏಪ್ರಿಲ್-ಆಗಸ್ಟ್ 2024 ರ ಅವಧಿಯಲ್ಲಿ ಒಟ್ಟು ಜಿಎಸ್‌ಟಿ ಆದಾಯವು ಶೇಕಡ 10.1 ರಷ್ಟು ಏರಿಕೆಯಾಗಿ 9,13,855 ಕೋಟಿ ರೂಪಾಯಿಗಳಿಗೆ ತಲುಪಿದೆ. ನಿವ್ವಳ ಜಿಎಸ್‌ಟಿಯು 8,06,475 ಕೋಟಿ ರೂ.ಗಳಾಗಿದ್ದು, ವರ್ಷದಿಂದ ವರ್ಷಕ್ಕೆ ಶೇ.10.2ರಷ್ಟು ಏರಿಕೆಯಾಗಿದೆ.

ರಾಜ್ಯವಾರು ಮಹಾರಾಷ್ಟ್ರವು ಅತಿ ಹೆಚ್ಚು 26,367 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಿದೆ. ಕರ್ನಾಟಕ(12,344 ಕೋಟಿ ರೂ.), ಗುಜರಾತ್(10,344 ಕೋಟಿ ರೂ.), ತಮಿಳುನಾಡು(10,181 ಕೋಟಿ ರೂ.), ಮತ್ತು ಹರಿಯಾಣ(8,623 ಕೋಟಿ ರೂ.) ನಂತರದ ಸ್ಥಾನಗಳಲ್ಲಿವೆ. ಈ ರಾಜ್ಯವಾರು ಸಂಗ್ರಹ ಅಂಕಿ ಅಂಶಗಳು ಸರಕುಗಳ ಆಮದಿನ ಮೇಲೆ GST ಒಳಗೊಂಡಿಲ್ಲ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್