Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿ

Advertisement

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಾರ್ಡ್ ನಂ 16 ರಲ್ಲಿ ವಾಸ ಮಾಡುತ್ತಿರುವ ನಿವಾಸಿಗಳಿಂದ ತಹಶೀಲ್ದಾರ್ ರವರಿಗೆ ಉಪ ತಹಶೀಲ್ದಾರ್ ನಾಗರಾಜ .ಆರ್. ರವರ ಮೂಲಕ ಮನವಿ ಸಲ್ಲಿಸಿ ಕೆ.ಈ.ನರಸಿಂಹ ಮಾತನಾಡಿ  ವಾರ್ಡ್ ನಂ 16 ರಲ್ಲಿ ಬರುವ ಸರ್ವೆನಂ 508 ರಲ್ಲಿ ಬರುವ ವಿವಿಧ ಜಮೀನುಗಳ  ಮಾಲೀಕರು ವಸತಿ ಉದ್ದೇಶಕ್ಕಾಗಿ ಭೂಪರಿವರ್ತನೆ ಮಾಡಿಕೊಂಡು ಈ ಭಾಗದಲ್ಲಿ ಬರುವ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಿರಿದಾದ ಚರಂಡಿಯನ್ನು ನಿರ್ಮಾಣ ಮಾಡಿರುವುದರಿಂದ ನಾಲಾ ರೋಡ್ ನಿಂದ  ಬರುವ  ಚರಂಡಿ ನೀರು ಹಾಗೂ ಸಿಮೇಂಟ್ ರೋಡ್  ಹಿರೇಬಾವಿ ನೀರು ಕೂಡ ರಾಜಕಾಲುವೆಗೆ ಸೇರುವುದರಿಂದ ರಾಜಕಾಲುವೆಯ ಒತ್ತುವರಿಯಿಂದಾಗಿ ಚರಂಡಿ ನೀರು ಸರಾಗವಾಗಿ ಹರಿದು ಹೊಗುವುದಕ್ಕೆ ಸಾಧ್ಯವಾಗದೆ ಇರುವುದರಿಂದ ಮಳೆಗಾಲದಲ್ಲಿ ರಾಜಕಾಲುವೆಯ ಹತ್ತಿರದ ಈ ಭಾಗದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಅದ್ದರಿಂದ ಪುರಸಭೆ ಯಿಂದ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳ್ಳಿಸಬೇಕು ಅಲ್ಲಿಯವರೆಗೂ ಈ ವಸತಿ ವಿನ್ಯಾಸದಲ್ಲಿನ ನಿವೇಶನಗಳಿಗೆ ಪರವಾನಿಗೆಯನ್ನು ನೀಡಬಾರದು ಎಂದು ಒತ್ತಾಯಿಸಿದರು.

ವೀರೇಶ.ಡಿ ಮಾಜಿ ಪುರಸಭೆ ಸದಸ್ಯರಾದ ರೇವಣಸಿದ್ದಯ್ಯಸ್ವಾಮಿ ಮದಮ್ ಬಸವರಾಜ ಲಕ್ಷ್ಮಣ ಭಂಢಾರಿ ಕೆ.ವೆಂಕಟೇಶ ಕೆ.ಎನ್.ನಾಗರಾಜ ನಾಗೇಶ ಕಬೇರ್ ಶಿವಕುಮಾರ ಸಜ್ಜನ್ ಕಾಂತಪ್ಪ ಕೃಷ್ಣ ಪಿ.ರವಿಕುಮಾರ ರಾಮಾಂಜನೇಯ್ಯ ಈರಣ್ಣ ವೆಂಕಟೇಶ ಸೇರಿದಂತೆ ಇನ್ನಿತರರು ಇದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿಎಸ್.ಐ.ಆರ್. ನಿರ್ಲಕ್ಷಿಸಿದರೆ ಜನಪ್ರತಿನಿಧಿಗಳ ಅಸ್ತಿತ್ವಕ್ಕೆ ಧಕ್ಕೆ : ಮುರಳೀಧರ ಹಾಲಪ್ಪವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ ಹೊಸಬರಿಗೆ ಜಾಕ್‌ಪಾಟ್ : ಸಿದ್ದರಾಮಯ್ಯ ಸಂಪುಟದಲ್ಲಿದ್ದ 14 ಜನ್ ಔಟ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ : ಹೆಬ್ಬಾಳ್ಕರ್ ಔಟ್ , ಸವದಿ ಇನ್ ಪಂಚಾಯಿತಿ  ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ಕನಿಷ್ಠ ಮೂಲ ಸೌಕರ್ಯವಿಲ್ಲದೆ ರೋಗಗ್ರಸ್ಥವಾಗಿದೆಖಡಕಲಾಟ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಕಳುವಾದ ಬೈಕ್‌ಗಳ ಪತ್ತೆ – ಇಬ್ಬರು ಆರೋಪಿಗಳ ಬಂಧನಮಾಯಸಂದ್ರ ಕಸಾಪದಿಂದ ಎಸ್.ಜಾನಕಿಗೆ ಗಾನಾಂಜಲಿ ಅರ್ಪಣೆಗುರು ಪೂರ್ಣಿಮೆಯಿಂದ 4ನೇ ದಿನವೂ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನಕ್ಕೆ ಭಕ್ತರ ದಂಡು