Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಥಣಿ ವಿದ್ಯಾರ್ಥಿಗಳಿಂದ ಬಾರಿ ಪ್ರಮಾಣದ ಪ್ರತಿಭಟನೆ

Advertisement
ಉದ್ಯೋಗಕ್ಕಾಗಿ ಬೀದಿಗಿಳಿದ ವಿದ್ಯಾರ್ಥಿಗಳ ಆಕ್ರೋಶ 

ಅಥಣಿ: ಈ ಹೋರಾಟದಲ್ಲಿ ಭಾಗಿಯಾಗಿ ಅಥಣಿ ಗಚ್ಚಿನ ಮಠದ ಪರಮಪೂಜ್ಯ ಶ್ರೀ ಬಸವ ಮಹಾಸ್ವಾಮಿಗಳು ಮಾತನಾಡಿ ಇವತ್ತು ಎಲ್ಲಾ ಅಥಣಿ ತಾಲೂಕಿನ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸ್ವಾವಲಂಬನೆ ಮತ್ತು ಸ್ವಾಭಿಮಾನದಿಂದ ಬದುಕಲಿಕ್ಕೆ ವಿದ್ಯಾರ್ಥಿಗಳ ಉದ್ಯೋಗ ಬಹಳ ಮುಖ್ಯ ಇವತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ಸರ್ಕಾರಗಳು ಸೇರಿ ಓದಿರುವಂತ ವಿದ್ಯಾರ್ಥಿಗಳಿಗೆ ಅವರಿಗೆ ವಿಶೇಷವಾಗಿರುವಂತಾ ಉದ್ಯೋಗ ಅವಕಾಶವನ್ನು ಕಲ್ಪಿಸಿ ಕೊಡಬೇಕು ಬೇಗನೆ ಸರಕಾರದಲ್ಲಿ ಖಾಲಿ ಇರುವ ಲಕ್ಷ ಲಕ್ಷ ಗಟ್ಟಲೆ ಉದ್ಯೋಗ ಖಾಲಿ ಇದಾವೆ ಉದ್ಯೋಗ ಕಾಲಿ ಇರುವ ಅವಗಳನ್ನು ಬೇಗ ಭರ್ತಿ ಮಾಡಿಕೊಳ್ಳಬೇಕು ಉದ್ದೇಶದಿಂದ ಯುವಕರು ಇಂದು ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ.

ಇವತ್ತು ಯುವಕರ ಸಹನೆಯನ್ನು ಸರ್ಕಾರಗಳು ಉದಾಸೆ ಮಾಡಬಾರದು. ಈ ಜಗತ್ತಿನಲ್ಲಿ ದೊಡ್ಡ ಶಕ್ತಿ ಅಂದರೆ ಅದು ಯುವಶಕ್ತಿ ಜಗತ್ತಿನಲ್ಲಿ ಹೆಚ್ಚು ಯುವಕರನ್ನು ಹೊಂದಿರುವ ದೇಶ ಭಾರತ ಯುವಕರನ್ನು ಉದಾಸಿ ಮಾಡದೆ ಸರಕಾರದಲ್ಲಿ ಇರುವಂತ ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ವಕೀಲರು ಭಾಗವಹಿಸಿದ್ದರು.

ವರದಿ: ರಾಜು ವಾಘಮಾರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ