Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರಿಗೆ ಸ್ವ ಉದ್ಯೋಗದಲ್ಲಿ ಪ್ರಗತಿ ಹೊಂದಲು ಅಧ್ಯಯನ ಪ್ರವಾಸ ಅಗತ್ಯ: ಸುಧೀರ್ ಹಂಗಳೂರು

Advertisement
ಸಿರುಗುಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳಾ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಂಡಿದ್ದು, ಈ ದಿನ ಸಿರುಗುಪ್ಪ ತಾಲೂಕಿನ ಯೋಜನಾಧಿಕಾರಿ ಸುಧೀರ ಹಂಗಳೂರು ರವರು ಯೋಜನೆಯ ವಾಹನಕ್ಕೆ ನಗರದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಅಮ್ಮನವರ ಆಶಯದಂತೆ ನಗರ ಮತ್ತು ಗ್ರಾಮೀಣ ಭಾಗದ ಮಹಿಳೆಯರು ಸ್ವ-ಉದ್ಯೋಗದಲ್ಲಿ ಪ್ರಗತಿ ಹೊಂದಲು ಸ್ವ ಉದ್ಯೋಗ, ಕೃಷಿ, ಜೇನು ಸಾಕಾಣಿಕೆ, ಮನೆಯಲ್ಲಿದ್ದು ಮಾಡಬಹುದಾದ ಇನ್ನಿತರ ಕೆಲಸಗಳ ಬಗ್ಗೆ ಈಗಾಗಲೇ ಯೋಜನೆಯಿಂದ ತರಬೇತಿ ಪಡೆದುಕೊಂಡಿದ್ದಾರೆ.



ಪ್ರಗತಿ ಹೊಂದಿದ ಸದಸ್ಯರ ಯಶೋಗಾಥೆಯನ್ನು ಅಧ್ಯಯನ ನಡೆಸುವುದು ಅದರೊಂದಿಗೆ ಸ್ಥಳೀಯ ಸದಸ್ಯರು ಮಾಡಲಿಚ್ಚಿಸುವ ಕೆಲಸಗಳ ಬಗ್ಗೆ ಅಗತ್ಯ ತರಬೇತಿಗಳನ್ನು ಹಾಗೂ ಆಯಾ ಇಲಾಖೆಯ ಅಡಿಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಅಧ್ಯಯನ ಪ್ರತಿ ವರ್ಷ ನಡೆದಿದೆ. ಒಂದು ದಿನದ ಪ್ರವಾಸವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಜ್ಞಾನವಿಕಾಸ ಸಮನ್ವಯಾಧಿಕಾರಿಗಳಾದ ಶ್ರೀಮತಿ ಪ್ರಿಯಾ, ವಲಯದ ಮೇಲ್ವಿಚಾರಕಿ ಚಂದ್ರಕಲಾ, ಸೇವಾಪ್ರತಿನಿಧಿಗಳಾದ ಅನಿತಾ, ಲಿಂಗಮ್ಮ ಹಾಗೂ ಮಹಿಳಾ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

ವರದಿ.ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ