LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭೀಕರ ರಸ್ತೆ ಅಪಘಾತ: ಇಡೀ ಕುಟುಂಬ ದಾರುಣ ಅಂತ್ಯ

Advertisement
ಬೆಳಗಾವಿ : ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ.

ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗಿರೇಪ್ಪಾ, ಮಂಜುಳಾ ಹಾಗೂ ಆರಾಧ್ಯ ಒಂದೇ ಬೈಕ್​​ನಲ್ಲಿ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ನಲ್ಲಿ ಗಂಡ-ಹೆಂಡ್ತಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಹಾರೂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ