Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯಲ್ಲಿ ಒಟ್ಟು 19,969 ಪಡಿತರ ಕಾರ್ಡ್ ರದ್ದು…

Advertisement
ಬೆಳಗಾವಿ :- ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ ಒಟ್ಟು 11,117 ಹಾಗೂ ಆದ್ಯತೇತರ ಪಡಿತರ ಚೀಟಿಗಳು 1,421 ಹೀಗೆ ಒಟ್ಟು 12,538 ಮೃತ ಫಲಾನುಭವಿಗಳಿದ್ದು, ಅವುಗಳ ವಿವರವನ್ನು ಕುಟುಂಬ ದತ್ತಾಂಶದಿಂದ ಪಡೆದು ರದ್ದುಗೊಳಿಸಲಾಗಿದೆ.

ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಅಂತ್ಯೋದಯ 447, ಆದ್ಯತಾ ಪಡಿತರ ಚೀಟಿಗಳು 19412 ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್ – 2023 ) ರಿಂದ (ಏಪ್ರೀಲ್-2024 ) ವರೆಗೆ ಪಡಿತರವನ್ನು ಇಲಾಖೆಯ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯದೇ ಇದ್ದುದರಿಂದ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ಕಳೆದ ಜುಲೈ. 26 ರಂದು ಸರ್ಕಾರದ ಅಪರ ಕಾರ್ಯದರ್ಶಿ, ಹಣಕಾಸು ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಿರ್ಣಯಿಸಿದಂತೆ ಇಲಖೆಯ ದತ್ತಾಂಶದಿಂದ ಪಡರಿತರ ಚೀಟಿಗಳ್ನು ಅಮಾನತ್ತುಗೊಳಿಸಿಸಲಾಗಿದೆ.

ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು 45,804 ಆದ್ಯತಾ ಪಡಿತರ ಚೀಟಿಗಳು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸುವುದರೊಂದಿಗೆ ನೌಕರರಿಂದ, ಅನರ್ಹ ಪಡಿತರ ಚೀಟಿದಾರರಿಂದ ಸರ್ಕಾರದ ಲೆಕ್ಕಶೀರ್ಷಿಕೆಗೆ ಒಟ್ಟು ರೂ. 1,88,75,946 ರೂ. ಹಣವನ್ನು  ದಂಡದ ರೂಪದಲ್ಲಿ ಪಡೆದುಕೊಳ್ಳಲಾಗಿದೆ.

ವರದಿ :-ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ