
ಈ ವೇಳೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು.ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಹಾಗೂ ಮುಖಂಡರು ಅಭಿಮಾನಿಗಳು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ

Get latest news updates delivered straight to your WhatsApp.