Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರನೇ ಚುಟುಕು ಪಂದ್ಯದಲ್ಲಿ ಇಂಗ್ಲೆAಡ್‌ಗೆ ಗೆಲುವು

ಭಾರತ ಬ್ಯಾಟಿಂಗ್ ದಿಗ್ಗಜರ ನೀರಸ ಪ್ರದರ್ಶನ

Advertisement


ನ್ಯಾಟಿಂಗ್‌ಹ್ಯಾA: ಭಾರತ ಕ್ರಿಕೆಟ್ ತಂಡವು ಇಂಗ್ಲೆAಡ್ ವಿರುದ್ಧ ಇಲ್ಲಿನ ಟ್ರೆಂಟ್‌ಬ್ರಿಜ್ ಮೈದಾನದಲ್ಲಿ ನಡೆದ ಮೂರನೇ ಟ್ವೆಂಟಿ-೨೦ ಪಂದ್ಯದಲ್ಲಿ ೧೨೫ ರನ್‌ಗಳಿಂದ ಸೋಲನುಭವಿಸುವ ಮೂಲಕ ತೀವ್ರ ನಿರಾಸೆ ಅನುಭವಿಸಿದೆ.
ಇಂಗ್ಲೆAಡ್‌ನ ಈ ಗೆಲುವಿನೊಂದಿಗೆ ಭಾರತ ಇನ್ನು ೫ ಪಂದ್ಯಗಳ ಈ ಚುಟುಕು ಸರಣಿಯಲ್ಲಿ ಸರಣಿ ಗೆಲ್ಲಲು ಸಾಧ್ಯವಿಲ್ಲ. ಕಡೆಯ ಎರಡೂ ಪಂದ್ಯಗಳನ್ನು ಗೆದ್ದರೇ ಸರಣಿಯನ್ನು ೨-೨ ರಿಂದ ಡ್ರಾ ಮಾಡಿಕೊಳ್ಳಬಹುದಷ್ಟೇ.
    ಸ್ಕೋರ್ ವಿವರ
ಇಂಗ್ಲೆAಡ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೦೧
ಫಿಲಿಪ್ ಸಾಲ್ಟ್ ೭೦ (೪೪ ಎಸೆತ, ೭ ಬೌಂಡರಿ, ೩ ಸಿಕ್ಸರ್)
ಜೋಶ್ ಬಟ್ಲರ್ ೩೬ ( ೨೧ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಶ್ಯಾಮ್ ಕರನ್ ೪೧ (೨೪ ಎಸೆತ, ೪ ಬೌಂಡರಿ)
ಪ್ರಿನ್ಸ್ ಯಾದವ್ ೩೦ ಕ್ಕೆ ೨, ಹರ್ಷಿತ್ ರಾಣಾ ೪೦ ಕ್ಕೆ ೨)
ಭಾರತ ೧೧.೪ ಓವರುಗಳಲ್ಲಿ ೭೬
ವೈಭವ ಸೂರ್ಯವಂಶಿ ೧೩ ( ೫ ಎಸೆತ, ೨ ಸಿಕ್ಸರ್)
ಇಶಾನ್ ಕಿಶನ್ ೧೩ (೯ ಎಸೆತ, ೧ ಬೌಂಡರಿ, ೧ ಸಿಕ್ಸರ್)
ಅಭಿಷೇಕ ಶರ್ಮಾ ೧೦ (೭ ಎಸೆತ, ೧ ಸಿಕ್ಸರ್)
ಜೋಶ್ ತುಂಗೆ ೨೮ ಕ್ಕೆ ೪, ಜೋಪ್ರಾ ಆರ್ಚರ್ ೨೯ ಕ್ಕೆ ೩)
ಆದೀಲ್ ರಷೀದ್ ೧೪ ಕ್ಕೆ ೨)
ಪಂದ್ಯ ಶ್ರೇಷ್ಠ: ಜೋಪ್ರಾ ಆರ್ಚರ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಂಬಲ್ಡನ್ ಟೆನಿಸ್: ಫೈನಲ್ ತಲುಪಿದ ಜಾನ್ನಿಕ್ ಸಿನ್ನೇರ್ಇಂದು ಜಿಂಬಾಬ್ವೆ- ಬಾಂಗ್ಲಾದೇಶ ಮೂರನೇ ಏಕದಿನ ಪಂದ್ಯಭಾರತ ಇಂಗ್ಲೆAಡ್ ಕಡೆಯ ಟ್ವೆಂಟಿ-೨೦ ಇಂದುಮೊಬೈಲ್‌ನಲ್ಲಿ ರೈಲು ಟಿಕೆಟ್ ತೋರಿಸಿದ್ದರೇ ದಂಡ : ರೈಲು ಇಲಾಖೆ ಹೊಸ ನಿಯಮ ಸುಳ್ಳು ಮಾಹಿತಿ ನೀಡಿ ಸರ್ಕಾರಿ ನೌಕರಿ  : ಕೆಪಿಎಸ್ಸಿ ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ ತಿಪಟೂರಿನ ಕೊಬ್ಬರಿ, ಸಾಣಿಕಟ್ಟೆ ಉಪ್ಪು ಸೇರಿ ರಾಜ್ಯದ ನಾಲ್ಕು ಉತ್ಪನ್ನಗಳಿಗೆ ಜಿಐ ಮಾನ್ಯತೆ ಉತ್ತಮ ಮೊತ್ತದತ್ತ ಭಾರತ ವನಿತೆಯರುಸರ್ವೋಚ್ಚ ನ್ಯಾಯಾಲಯದಲ್ಲಿ ಆಘಾತಕಾರಿ ಘಟನೆ : ಕಡತಗಳನ್ನ ಸಿಜೆಗೆ ಎಸೆದ ಅರ್ಜಿದಾರಸಾಂಸ್ಕೃತಿಕ ಹಾಗೂ ಕ್ರೀಡೆ ಶಿಕ್ಷಣದ ಮುಖ್ಯ ಅಂಗ:ಬಂಗಾರಿ ಆರ್ ಎಸ್ ಎಸ್ ಸಭೆ ಬಳಿಕ ಏನಾದರೂ ಅನಾಹುತ ಆಗುತ್ತೆ : ಬಿ. ಕೆ ಹರಿಪ್ರಸಾದ್