Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಯ ಪಾಟೀಲರಿಂದ ತೆರಿಗೆ ಸಲಹೆಗಾರರ ಸಂಘಕ್ಕೆ ಬುಡಾ ಕಟ್ಟಡ ಕೊಡುವ ಬಗ್ಗೆ ಆಶ್ವಾಸಣೆ.

Advertisement
ನಿಪ್ಪಾಣಿ:- ಬೆಳಗಾವಿ ಇಂದು ಬೆಳಗಾವಿ ಟ್ಯಾಕ್ಸ್ ಪ್ರಾಕ್ಟೀಷನರ್ಸ್ ಅಸೋಸಿಯೇಶನ್ ವತಿಯಿಂದ ಸನ್ಮಾನ್ಯ ಶಾಸಕರು ಶ್ರೀ ಅಭಯ ಪಾಟೀಲ ಉತ್ತರ ವಲಯ ಬೆಳಗಾವಿ ಅವರನ್ನು ಸನ್ಮಾನಿಸಲಾಯಿತು.



ಸಂಘದ ಕಟ್ಟಡಕ್ಕೆ ಸಿಎ ಬುಡಾ ನಿವೇಶನ ಮಂಜೂರು ಮಾಡುವುದಾಗಿ ಘೋಷಿಸಿದ ಶ್ರೀಗಳು ತಮ್ಮ ಶಾಸಕರ ನಿಧಿಯಿಂದ 10 ಲಕ್ಷ ರೂ.ಗಳನ್ನು ಕಟ್ಟಡ ನಿರ್ಮಾಣಕ್ಕೆ ನೀಡುವುದಾಗಿ ಭರವಸೆ ನೀಡಿದರು.ಈ ಕಾರ್ಯಕ್ರಮದಲ್ಲಿ ಕೊಲ್ಲಾಪುರದ ಸಿಎ ಜತಿನ್ ಕ್ರಿಸ್ಟೋಫರ್ ಇವರು ಜಿ. ಎಸ್. ಟಿ ವಿಷಯದ ಬಗ್ಗೆ ಮಾತನಾಡಿ ಇವರು 25 ನೇ ಜಿ ಎಸ್ ಟಿ ಕೌನ್ಸಿಲರ್ ನಲ್ಲಿ ಮಾಡಲಿರುವ ಜಿ ಎಸ್ ಟಿ ಕಾಯ್ದೆಗಳ ಬದಲಾವಣೆ ಬಗ್ಗೆ ಸವಿಸ್ತಾರವಾಗಿ ತೆರಿಗೆ ಸಲಹೆಗಾರರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಬಗ್ಗೆ ಮಾತನಾಡಿ ಕೆಲ ತೆರಿಗೆ ಸಲಹೆಗಾರರು  ಅತ್ಯಂತ ಯಶಸ್ವಿ ಮತ್ತು ತಿಳಿವಳಿಕೆ ನೀಡುವ ಈವೆಂಟ್, ನಮ್ಮ ವೃತ್ತಿಪರರ ಪ್ರಸ್ತುತ ಸನ್ನಿವೇಶದ ಬಗ್ಗೆ ಪ್ರತಿಯೊಂದು ಪ್ರಶ್ನೆಗಳನ್ನು ತೆರವುಗೊಳಿಸುವುದರ ಜೊತೆಗೆ ಇದು ಹೆಚ್ಚು ಸಹಾಯಕವಾಗಿದೆ, ಇದನ್ನು ಹೆಚ್ಚು ಅನುಕೂಲಕರವಾಗಿಸಲು ತೆರಿಗೆ ಸಲಹಾಗಾರರ ಸಂಘಟಕರು ಮತ್ತು ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿ ದವರಿಗೆ ವಿಶೇಷ ಧನ್ಯವಾದಗಳು.

ವರದಿ:- ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ