LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಕ್ತದಲ್ಲಿ ಮೂಡಿದ ವಿರಾಟ್ ಕೊಹ್ಲಿ : ಗೆದ್ದು ಬರಲು ಅಭಿಮನಿ ಹಾರೈಕೆ 

Advertisement
ಬಾಗಲಕೋಟೆ : ಐಪಿಎಲ್ ಸೀಸನ್ 18 ಅಂತಿಮ ಘಟ್ಟ ತಲುಪಿದ್ದು, ಆರ್ ಸಿಬಿ ಹಾಗೂ ಪಂಜಾಬ್ ತಂಡಗಳು ತಮ್ಮ ಚೊಚ್ಚಲ ಟ್ರೋಫಿಗಾಗಿ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಾದಾಡಲಿವೆ.

ಈ ಹೈವೋಲ್ಟೇಜ್ ಪಂದ್ಯದ ನಡುವೆಯೇ ಅಭಿಮಾನಿಯೊಬ್ಬರು ರಕ್ತದಲ್ಲಿ ವಿರಾಟ್ ಕೊಹ್ಲಿಯ ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಆರ್ ಸಿಬಿ ತಂಡ 17 ವರ್ಷದಲ್ಲಿ ಒಂದು ಕಪ್ ಗೆದ್ದಿಲ್ಲ ಅನ್ನುವ ನೋವಿಗಿಂತ ಪ್ರಪಂಚದಲ್ಲೇ ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಏಕೈಕ ಪ್ರಾಂಚೈಸಿ ಎಂಬ ಹೆಗ್ಗಳಿಗೆ ಪಾತ್ರವಾಗಿದೆ.

ಇದಕ್ಕೆ ಪೂರಕವಂತೆ ಬಾಗಲಕೋಟೆಯ ರನ್ನಬೆಳಗಲಿಯಲ್ಲಿ ರಕ್ತದಲ್ಲಿ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಅವರ ಚಿತ್ರ ಬಿಡಿಸಿ ಸೈ ಎನಿಸಿಕೊಂಡಿದ್ದಾರೆ.

ರನ್ನಬೆಳಗಲಿಯ ಶಿವಾನಂದ ಅವರು ಮೊದಲಿನಿಂದಲೂ ಆರ್ ಸಿಬಿ ಹಾಗೂ ವಿರಾಟ್ ಕೊಹ್ಲಿ ಅಂದ್ರೆ ಪಂಚಪ್ರಾಣ ಅದು ಅಲ್ಲದೇ, 2016ರ ಬಳಿಕ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಈ ಬಾರಿ ಖಂಡಿತವಾಗಿಯೂ ಕಪ್ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆಯ ಹಿನ್ನಲೆ ಕೊಹ್ಲಿ ಅವರ ಚಿತ್ರವನ್ನು ಬಿಡಿಸಿದ್ದಾರೆ.

ಸದ್ಯ ಈ ಚಿತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಬಾರಿ ಆದರೂ ಆರ್ ಸಿಬಿ ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ದೇವರ ಮೋರೆ ಹೋಗಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ