
ಆಟೋ ಚಾಲಕ ಕಲಘಟಗಿ ನಿವಾಸಿಯಾಗಿದ್ದು ಗಣೇಶ ಭಾಪಶೇಟ್ ಎಂದು ಗುರುತಿಸಲಾಗಿದೆ ಸದ್ಯಹುಬ್ಬಳ್ಳಿಯಲ್ಲಿ ವಾಸವಾಗಿದ್ದ ಇವರು . ಮಕ್ಕಳನ್ನು ಕರೆದುಕೊಂಡು ಕಲಘಟಗಿ ಬಂದು ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಪೋಲಿಸ್ ಸಿಬ್ಬಂದಿಗಳು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆೆ.ಪ್ರಕರಣ ಕಲಘಟಗಿ ಪೊಲೀಸ ಠಾಣೆಯಲ್ಲಿ ದಾಖಲಾಗಿದ್ದು ಸಿ.ಪಿ.ಐ ಶ್ರೀಶೈಲ ಕೌಜಲಗಿ ಮುಂದಿನ ತನಿಕೆ ಕೈಗೊಂಡಿದ್ದಾರೆ.
ವರದಿ:-ನಿತೀಶ

