Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಟೋ ಮತ್ತು ಕೆ.ಎಸ್.ಆರ್ ಟಿ.ಸಿ ಬಸ್ ನಡುವೆ ಅಪಘಾತ ಆಟೋ ಚಾಲಕ ಗಂಭೀರ

Advertisement
ಕಲಘಟಗಿ :- ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಆಟೋ ಹಾಗೂ ಕೆ.ಎಸ್.ಆರ್ ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು ಆಟೋ ದಲ್ಲಿ ಇದ್ದ ಚಾಲಕನ ಮಗಳು ಹಾಗೂ ಮಗನಿಗೂ ಗಾಯಗಳಾಗಿವೆ.


ಆಟೋ ಚಾಲಕ ಕಲಘಟಗಿ ನಿವಾಸಿಯಾಗಿದ್ದು ಗಣೇಶ ಭಾಪಶೇಟ್ ಎಂದು ಗುರುತಿಸಲಾಗಿದೆ ಸದ್ಯಹುಬ್ಬಳ್ಳಿಯಲ್ಲಿ ವಾಸವಾಗಿದ್ದ ಇವರು . ಮಕ್ಕಳನ್ನು ಕರೆದುಕೊಂಡು ಕಲಘಟಗಿ ಬಂದು ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಪೋಲಿಸ್ ಸಿಬ್ಬಂದಿಗಳು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆೆ.ಪ್ರಕರಣ ಕಲಘಟಗಿ ಪೊಲೀಸ ಠಾಣೆಯಲ್ಲಿ ದಾಖಲಾಗಿದ್ದು ಸಿ.ಪಿ.ಐ ಶ್ರೀಶೈಲ ಕೌಜಲಗಿ ಮುಂದಿನ ತನಿಕೆ ಕೈಗೊಂಡಿದ್ದಾರೆ.

ವರದಿ:-ನಿತೀಶ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ