ಬೆಂಕಿಗೆ ಆಹುತಿಯಾದ ಮನೆಯಲ್ಲಿ ಅಪಾರವಾದ ದವಸ ಧಾನ್ಯಗಳು, ಟಿವಿ, ಎಲ್,ಐ,ಸಿ ಬಾಂಡ್ ದಾಖಲಾತಿಗಳು, ಬ್ಯಾಂಕ್ ಡಿಪಾಜಿಟ್ ದಾಖಲಾತಿಗಳು ಸುಟ್ಟು ಹೋಗಿವೆ ಎಂದು ಮಾಹಿತಿ ತಿಳಿದಿದೆ, ಹಾಗೆ ಒಂದು ತೊಲಿ ಬಂಗಾರ, 20 ಸಾವಿರ ರೂಪಾಯಗಳು ಕೂಡ ಸುಟ್ಟು ಕಾರಕಲುಲಾಗಿವೆ ಎಂದು ತಿಳಿದಿದೆ.ಈ ಕುರಿತು ಪ್ರಕರಣ ಸೇಡಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
[video width="1280" height="720" mp4="http://bharathvaibhav.com/wp-content/uploads/2025/11/WhatsApp-Video-2025-11-14-at-9.45.55-PM.mp4"][/video]
[video width="478" height="850" mp4="http://bharathvaibhav.com/wp-content/uploads/2025/11/WhatsApp-Video-2025-11-14-at-9.45.54-PM.mp4"][/video]

ವರದಿ : ವೆಂಕಟಪ್ಪ ಕೆ ಸುಗ್ಗಾಲ್

