Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿವಿ ಗೆ ಆಕಸ್ಮಿಕ ಬೆಂಕಿ; ಹಣ ಬಟ್ಟೆ ಸಂಪೂರ್ಣ ಬಸ್ಮ

Advertisement
ಚೇಳೂರು : -ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿ ಟಿವಿ, ಹಣ,ಬಟ್ಟೆ ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.



ತಾಲೂಕಿನ ನಾರೇಮದ್ದೆಪಲ್ಲಿ ಗ್ರಾಂ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಶಿವಪುರ ಗ್ರಾಮದ ರಾಣಿ ಈಶ್ವರಪ್ಪ ಎಂಬುವರಿಗೆ ಸಂಬಂಧಿಸಿದ ಮನೆಯಾಗಿದೆ,

ಗುರುವಾರ ರಾತ್ರಿ ಊಟ ಮುಗಿಸಿ, ಅನತಿ ದೂರದಲ್ಲಿನ ರಸ್ತೆ ಪಕ್ಕದ ಚಿಲ್ಲರೆ ಅಂಗಡಿಯ ಮುಂದೆ ಕುಳಿತಿದ್ದು ಏಕಾಏಕಿ ಮನೆಯಿಂದ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳೀಯರು ಗಮನಿಸಿ ಮನೆಯವರಿಗೆ ಮಾಹಿತಿ ನೀಡಿದ್ದು, ಓಡಿ ಬಂದು ಬೆಂಕಿ ನಂದಿಸಲು ಶತಾಯಗತಾಯ ಪ್ರಯತ್ನ ಮಾಡಿದರೂ ಏನು ಪ್ರಯೋಜನವಾಗದೆ ಟಿವಿ ಹಾಗೂ ಪಕ್ಕದಲ್ಲೇ ಬಿರುವಗೆ ಬೆಂಕಿ ಆವರಿಸಿ ಬಟ್ಟೆ ಹಾಗೂ ಹನ್ನೆರಡು ಸಾವಿರ ರೂಪಾಯಿ ಹಣ ಸಂಪೂರ್ಣ ಸುಟ್ಟು ಹೋಗಿವೆ.

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇದ್ದು ಅಷ್ಟೊತ್ತಿಗೆ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ,ಇಲ್ಲದಿದ್ದಲ್ಲಿ ದೊಡ್ಡ ಮೊತ್ತದಲ್ಲಿ ಅಪಾರ ನಷ್ಟ ಉಂಟಾಗುತ್ತಿತ್ತು.

ಸುದ್ದಿ ತಿಳಿದು ಶುಕ್ರವಾರ ಬೆಳಗ್ಗೆ ಗ್ರಾಮಕ್ಕೆ ಆಗಮಿಸಿದ ಕಂದಾಯ ನಿರೀಕ್ಷಕ ಗಂಗಾಧರ ಮೂರ್ತಿ, ಕೆಇಬಿ ಇನ್ಸಪೆಕ್ಟರ್ ಶ್ರೀನಿವಾಸ್, ಮಾತನಾಡಿ ಸರಕಾರದ ಇಲಾಖೆಗಳಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಿ ಧೆರ್ಯ ತುಂಬಿದರು.

ಸ್ಥಳಕ್ಕೆ ಪಾತಪಾಳ್ಯ ಪೊಲೀಸ್ ಠಾಣೆಯ ಪಿಎಸ್ಐ ಅಮರ್ ಹಾಗೂ ಸಿಬ್ಬಂದಿ ಬೇಟಿ ನೀಡಿ ಪರಿಶೀಲಿಸಿದರು.ಬೆಂಕಿ ಅವಘಡದಿಂದ ಸಾವಿರಾರು ರೂ ಮೌಲ್ಯದ ನಷ್ಟ ಉಂಟಾಗಿದ್ದು, ಈ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಬೆಂಕಿ ಅವಘಡದಿಂದ ಕಂಗಾಲಾಗಿರುವ ಕುಟುಂಬಗಳಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ನಾರೇಮದ್ದೆಪಲ್ಲಿ ಗ್ರಾಂ ಪ ಅಧ್ಯಕ್ಷ ಉತ್ತಣ್ಣ ಸರಕಾರವನ್ನು ಒತ್ತಾಯಿಸಿದರು.

ವರದಿ :ಯಾರಬ್. ಎಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ