Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ದರ್ಶನ್ ಕೊಡುಗೆ ಅಪಾರ, ಬಂಧನದಿಂದ ಚಿತ್ರರಂಗಕ್ಕೆ ನಷ್ಟ : ಉಮಾಶ್ರೀ

Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರ ಜಾಮೀನು ರದ್ದಾಗಿರುವುದರ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ ಅನೇಕ ಕೊಡುಗೆಗಳನ್ನ ಕೊಟ್ಟಿದ್ದಾರೆ.ಅವರನ್ನ ಬಂಧಿಸಿರುವುದು ಸಿನಿಮಾ ರಂಗಕ್ಕೆ ದೊಡ್ಡ ನಷ್ಡ ಎಂದು ಹೇಳಿದ್ದಾರೆ.


ಮಾಧ್ಯಮಗಳ ಜೊತೆ ಈ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಕೋರ್ಟ್‌ ನಿರ್ಧಾರವನ್ನ ನಾವು ಗೌರವಿಸಬೇಕು. ಪ್ರತಿಯೊಬ್ಬ ನಾಗರೀಕರು ಒಪ್ಪಿಕೊಳ್ಳಬೇಕು.

ನಮಗೂ ಈ ವಿಚಾರದಲ್ಲಿ ಬಹಳ ಅನಿವಾರ್ಯ. ನಾನು ಕೆಲ ಸಮಯದ ಹಿಂದೆ ಸಹ ಹೇಳಿದ್ದೆ, ಈಗಲೂ ಹೇಳುತ್ತೇನೆ. ನಾವು ಕಲಾವಿದರೂ ಎಂದಿಗೂ ಸಮಾಜದ ಸ್ವತ್ತು. ಜನ ನಮ್ಮನ್ನ ಬಹಳ ಗಮನಿಸುತ್ತಾರೆ.

ಹಾಗಾಗಿ ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮ ಮಾತು-ಕೆಲಸದಲ್ಲಿ ಮಿತಿ ಇರಬೇಕು ಎಂದು ಜನ ನಿರೀಕ್ಷೆ ಮಾಡುತ್ತಾರೆ ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್