LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ ಕೇಸ್ : ಹುಬ್ಬಳ್ಳಿಯಲ್ಲಿ ಮತ್ತೆ ಇಬ್ಬರ ಬಂಧನ

Advertisement
ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶ ಹಾಕಿದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಟ್ಟ ಕಮೆಂಟ್ಸ್ ಹಾಕಿದ್ದ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ನಾಗರಾಜ ಗುಳ್ಳಪ್ಪ ತಳವಾರ ಹಾಗೂ ಧಾರವಾಡದ ಆಡಿಟರ್ ಪ್ರಶಾಂತ್ ತಳವಾರ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಇಲ್ಲಿಯವರೆಗೆ 4 ಆರೋಪಿಗಳು ಬಂಧಿಸಿದಂತಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮ