Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 25ರಂದು ಮಂಗಳೂರಿಗೆ ನಟ ಶಾರುಖ್ ಖಾನ್ ಆಗಮನ 

Advertisement

ಬೆಂಗಳೂರು: ಖ್ಯಾತ ನಟ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್ ಆಯೋಜಿಸಿರುವ ಆನ್ ಇವಿನಿಂಗ್ ವಿತ್ ಶಾರುಖ್ ಖಾನ್ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಅವರು ಭಾಗವಹಿಸಲಿದ್ದಾರೆ.

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಜೂನ್ 25ರಂದು ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದೆ. ಅಧಿಕೃತವಾಗಿ ನೋಂದಾಯಿತ ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. 

ಈ ಕಾರ್ಯಕ್ರಮ ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದೆ. ಭಾಗವಹಿಸುವವರಿಗೆ ವಿಶಿಷ್ಟ ಅನುಭವ ನೀಡಲಿದೆ ಎಂದು ರೋಹನ್ ಕಾರ್ಪೊರೇಷನ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೇರೊ ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೂನ್ ೨೯ ರಿಂದ ಜುಲೈ ೧೨ ರವರೆಗೆ ವಿಂಬಲ್ಡನ್ ಟೆನಿಸ್ ಪಂದ್ಯಾವಳಿಜೂನ್ 25ರಂದು ಮಂಗಳೂರಿಗೆ ನಟ ಶಾರುಖ್ ಖಾನ್ ಆಗಮನ  400 ಅಡಿ ಕಂದಕಕ್ಕೆ ತಳ್ಳಿ ಭಾವಿ ಪತಿಯನ್ನ ಕೊಂದ ಪತ್ನಿ  ಕ್ರಿಕೆಟ್ ಆಡುವಾಗ ಚೆಂಡು ಮಹಿಳೆಯೊಬ್ಬರಿಗೆ ತಾಗಿದಕ್ಕೆ ಮಕ್ಕಳು ಕಟ್ಟಿ ಥಳಿತನವಿಲು ರೆಕ್ಕೆಗಳನ್ನು ಬಳಸಿ ರೀಲ್ಸ್ : ಕಿಶನ್ ಹಾಗೂ ನಿವೇದಿತಾ ಗೌಡ ದೂರು ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್ : ಡಿ.ಕೆ.ಶಿವಕುಮಾರ್ ಪಿಜಿ ಮುಂದೆ ಮದ್ಯ ಸೇವಿಸಬೇಡಿ ಎಂದಿದಕ್ಕೆ ಮಾಲೀಕನ ಬರ್ಬರ ಹತ್ಯೆ: ಇಬ್ಬರು ಅರೆಸ್ಟ್ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು ದರ್ಶನ ಪಡೆದು ಕಣ್ಣೀರಿಟ್ಟ ಸಿಎಂಒಂದೇ ಕುಟುಂಬದ ಮೂವರನ್ನು ಬರ್ಬರ ಕೊಲೆ : ಪುತ್ರಿ ಲವರ್ ಸೇರಿ ಕೊಲೆ ಶಂಕೆಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ